ADVERTISEMENT

PHOTOS | Wayanad Landslide: ಸಂತ್ರಸ್ತರನ್ನು ಸಂತೈಸಿದ ಪ್ರಧಾನಿ ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 10 ಆಗಸ್ಟ್ 2024, 13:06 IST
Last Updated 10 ಆಗಸ್ಟ್ 2024, 13:06 IST
<div class="paragraphs"><p>ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಇಂದು (ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.</p></div>

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಇಂದು (ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

   

ಪಿಟಿಐ ಚಿತ್ರ 

ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು.

ADVERTISEMENT

ವಾಯುಸೇನೆಯ ಹೆಲಿಕಾಪ್ಟರ್‌ನಲ್ಲಿ ಪ್ರಧಾನಿ ಮೋದಿ ಮತ್ತು ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚೂರಲ್‌ಮಲ, ಮುಂಡಕ್ಕೈ ಮತ್ತು ಪುಂಚಿರಿಮಟ್ಟಂ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದರು. 

ದುರಂತಕ್ಕೀಡಾಗಿರುವ ಪ್ರದೇಶದ ವೈಮಾನಿಕ ನೋಟ

ಕೇರಳದ ವಯನಾಡ್ ಜಿಲ್ಲೆಯ ಭೂಕುಸಿತ ಪೀಡಿತ ಪ್ರದೇಶಗಳಿಗೆ ಇಂದು (ಶನಿವಾರ) ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಪರಿಶೀಲನೆ ನಡೆಸಿದರು.

ರಕ್ಷಣಾ ಪಡೆಯೊಂದಿಗೆ ಮೋದಿ ಮಾತುಕತೆ ನಡೆಸಿದರು.

ಎನ್‌ಡಿಆರ್‌ಎಫ್‌ ಪಡೆಯೊಂದಿಗೆ ಮೋದಿ 

ಚೂರಲ್‌ಮಲದಲ್ಲಿ ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಾಲ್ನಡಿಯ ಮೂಲಕ ಮೋದಿ ಭೇಟಿ ನೀಡಿದರು.

ವಯನಾಡಿನ ಎಡಬ್ಲ್ಯೂಎಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಗಾಯಗೊಂಡವರೊಂದಿಗೆ ಮಾತನಾಡಿ, ಧೈರ್ಯ ತುಂಬಿದರು.

ವಯನಾಡಿನ ಎಡಬ್ಲ್ಯೂಎಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಗಾಯಗೊಂಡವರೊಂದಿಗೆ ಮಾತನಾಡಿ, ಧೈರ್ಯ ತುಂಬಿದರು.

ವಯನಾಡಿನ ಎಡಬ್ಲ್ಯೂಎಸ್‌ ಆಸ್ಪತ್ರೆಗೆ ಭೇಟಿ ನೀಡಿದ ಮೋದಿ, ಪುಟ್ಟ ಮಗುವಿನೊಂದಿಗೆ ಕಾಣಿಸಿದ್ದು ಹೀಗೆ..

ಮೇಪ್ಪಾಡಿಯ ನಿರಾಶ್ರಿತ ಶಿಬಿರವೊಂದಕ್ಕೆ ಭೇಟಿ ನೀಡಿದ ಮೋದಿ, ಸಂತ್ರಸ್ತರಿಗೆ ಸಾಂತ್ವನ ಹೇಳಿದರು.

ಸಂತ್ರಸ್ತರಿಗೆ ಮೋದಿ ಸಾಂತ್ವನ ಹೇಳಿದರು.

ಭೂಕುಸಿತದಿಂದ ಪ್ರಾಣ ಕಳೆದುಕೊಂಡವರಿಗೆ ಪ್ರಧಾನಿ ಮೋದಿ ಶ್ರದ್ದಾಂಜಲಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.