ADVERTISEMENT

News Express | ಮಣಿಪುರದಲ್ಲಿ ಭಾರತ್ ಜೋಡೋಗೆ ಅವಕಾಶ ನಿರಾಕರಣೆ: ಕಾಂಗ್ರೆಸ್

​ಪ್ರಜಾವಾಣಿ ವಾರ್ತೆ
Published 10 ಜನವರಿ 2024, 13:37 IST
Last Updated 10 ಜನವರಿ 2024, 13:37 IST

ಮಣಿಪುರದ ಇಂಫಾಲದ ಪ್ಯಾಲೇಸ್ ಗ್ರೌಂಡ್‌ನಿಂದ 'ಭಾರತ್ ಜೋಡೊ ನ್ಯಾಯ ಯಾತ್ರೆ' ಆರಂಭಿಸಲು ಅವಕಾಶ ನಿರಾಕರಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಎಐಸಿಸಿ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಜೈರಾಮ್ ರಮೇಶ್ ಹಾಗೂ ಕೆ.ಸಿ. ವೇಣುಗೋಪಾಲ್, ಭಾರತ್ ಜೋಡೊ ನ್ಯಾಯ ಯಾತ್ರೆಯ ಕರಪತ್ರ ಹಾಗೂ ವೆಬ್‌ಸೈಟ್ ಅನ್ನು ಬಿಡುಗಡೆಗೊಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.