ADVERTISEMENT

‌ಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದವರಿಗೆ ಆಹ್ವಾನ ಬೇಡ: ಬ್ರಿಜ್‌ ಭೂಷಣ್‌

ಪಿಟಿಐ
Published 10 ಜನವರಿ 2024, 15:07 IST
Last Updated 10 ಜನವರಿ 2024, 15:07 IST
ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌
ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌   

ಬಾರಾಬಂಕಿ (ಉತ್ತರಪ್ರದೇಶ): ಅಯೋಧ್ಯೆಯ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ವಿರೋಧ ಪಕ್ಷಗಳ ನಾಯಕರನ್ನು ಆಹ್ವಾನಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌, ‘ರಾಮ ಮಂದಿರ ನಿರ್ಮಾಣಕ್ಕೆ ಅಡ್ಡಿಪಡಿಸಿದವರನ್ನು ಅಯೋಧ್ಯೆಗೆ ಆಹ್ವಾನಿಸಬಾರದು’ ಎಂದಿದ್ದಾರೆ.

ಸುದ್ದಿಗಾರರ ಜೊತೆ ಇಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳು ಮಂದಿರ ನಿರ್ಮಾಣದ ಪ್ರತಿ ಹಂತದಲ್ಲೂ ಅಡ್ಡಿ ಪಡಿಸಿವೆ ಎಂದು ಆರೋಪಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT