ADVERTISEMENT

ರಾಜ್ಯಸಭೆ ಸದಸ್ಯರಾಗಿ ಬಿಜೆಪಿಯ ಮೂವರು ಪ್ರಮಾಣ ವಚನ ಸ್ವೀಕಾರ

ಪಿಟಿಐ
Published 25 ಏಪ್ರಿಲ್ 2024, 9:59 IST
Last Updated 25 ಏಪ್ರಿಲ್ 2024, 9:59 IST
ಜಗದೀಪ್‌ ಧನಕರ್‌
ಜಗದೀಪ್‌ ಧನಕರ್‌   

ನವದೆಹಲಿ: ರಾಜ್ಯಸಭೆಗೆ ಹೊಸದಾಗಿ ಆಯ್ಕೆಯಾದ ಮೂವರು ಬಿಜೆಪಿ ಸದಸ್ಯರಿಗೆ ಗುರುವಾರ ಉಪರಾಷ್ಟ್ರಪತಿ ಜಗ್‌ದೀಪ್‌ ಧನಕರ್‌ ಪ್ರಮಾಣ ವಚನ ಬೋಧಿಸಿದರು.

ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು.

ಛತ್ತೀಸ್‌ಗಢದ ದೇವೇಂದ್ರ ಪ್ರತಾಪ್ ಸಿಂಗ್, ಉತ್ತರಪ್ರದೇಶದ ತೇಜವೀರ್‌ ಸಿಂಗ್ ಮತ್ತು ಉತ್ತರಾಖಂಡದ ಮಹೇಂದ್ರ ಭಟ್ ನೂತನ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.