ಊರಿನ 60 ಕುಟುಂಬಗಳ ಸದಸ್ಯರು ಶ್ರೀ ಕಾಡಸಿದ್ಧೇಶ್ವರ ಇಟ್ಟಂಗಿ ಮತ್ತು ಕುಂಬಾರಿಕೆ ಸಾಮಾನುಗಳ ಉತ್ಪಾದಕ ಸಹಕಾರಿ ಸಂಘದಲ್ಲಿದ್ದಾರೆ. 60 ವರ್ಷಗಳಿಂದಲೂ ಲಕ್ಷಾಂತರ ಗಣಪತಿ ಮೂರ್ತಿಗಳನ್ನು ಸಿದ್ಧಪಡಿಸುತ್ತಿವೆ ಈ ಸಂಘ. ಮೂರ್ತಿಗಳನ್ನು ತಯಾರಿಗಾಗಿಯೇ ಕಟ್ಟಿಕೊಂಡ ವಿಶೇಷ ಸಹಕಾರ ಸಂಘದಲ್ಲಿ ಹಿಂದೂ, ಮುಸ್ಲಿಂ, ಲಿಂಗಾಯತ, ಬಡಿಗ, ಕುಂಬಾರ ಎಲ್ಲ ಜಾತಿ, ಧರ್ಮದವರೂ ಇದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.