ADVERTISEMENT

ಮುಡಾ ಪ್ರಕರಣ | ಬೈರತಿ ಸುರೇಶ್‌ಗೆ ಇ.ಡಿ ನೋಟಿಸ್?

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2024, 8:32 IST
Last Updated 3 ಅಕ್ಟೋಬರ್ 2024, 8:32 IST
ಬೈರತಿ ಸುರೇಶ್‌
ಬೈರತಿ ಸುರೇಶ್‌   

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣ ಸಂಬಂಧ ಸಚಿವ ಬೈರತಿ ಸುರೇಶ್ ಅವರಿಗೆ ಜಾರಿ ನಿರ್ದೇಶನಾಲಯ (ಇ.ಡಿ) ನೋಟಿಸ್ ನೀಡಿದೆ ಎಂದು ಗೊತ್ತಾಗಿದೆ.

ಗುರುವಾರ ಬೆಳಗ್ಗೆ ನಗರದ ಹೆಬ್ಬಾಳದ ಮನೆಗೆ ತೆರಳಿ ನೋಟಿಸ್ ನೀಡಲಾಗಿದೆ. ದಸರಾ ನಂತರ ವಿಚಾರಣೆಗೆ ಬರುವುದಾಗಿ ಸುರೇಶ್ ಹೇಳಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT