ADVERTISEMENT

Video | ಧಾರ್ಮಿಕ ಕ್ಷೇತ್ರಗಳ ಮಹತ್ವ ಅರಿಯುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್: ಮೋದಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2024, 13:36 IST
Last Updated 4 ಫೆಬ್ರುವರಿ 2024, 13:36 IST

ಕಾಮಾಖ್ಯ ದೇವಸ್ಥಾನದ ಕಾರಿಡಾರ್, ಗುವಾಹಟಿಯ ಹೊಸ ವಿಮಾನ ನಿಲ್ದಾಣದಿಂದ ಆರು ಪಥದ ರಸ್ತೆ, ನೆಹರು ಸ್ಟೇಡಿಯಂ ಅನ್ನು ಫಿಫಾ ಗುಣಮಟ್ಟಕ್ಕೆ ಏರಿಸುವ ಯೋಜನೆ ಮತ್ತು ಚಂದ್ರಾಪುರದಲ್ಲಿ ಹೊಸ ಕ್ರೀಡಾ ಸಂಕೀರ್ಣ ನಿರ್ಮಾಣ ಯೋಜನೆ ಸೇರಿ ಇನ್ನೂ ಹಲವು ಯೋಜನೆಗಳಿಗೆ ಚಾಲನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.