ADVERTISEMENT

ರೇಣುಕಸ್ವಾಮಿ ಕೊಲೆ ಪ್ರಕರಣ | ಬಳ್ಳಾರಿ ಜೈಲು ಸೇರಿದ ದರ್ಶನ್

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 4:42 IST
Last Updated 29 ಆಗಸ್ಟ್ 2024, 4:42 IST
<div class="paragraphs"><p>ದರ್ಶನ್</p></div>

ದರ್ಶನ್

   

ಬಳ್ಳಾರಿ: ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರನ್ನು ಗುರುವಾರ ಬೆಳಿಗ್ಗೆ 9.55ರ ವೇಳೆಗೆ ಬಳ್ಳಾರಿ ಜೈಲಿಗೆ ಸ್ಥಳಾಂತರಿಸಲಾಯಿತು.

ಮುಂಜಾನೆ 4ರ ಸುಮಾರಿನಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆ ಅರಂಭವಾಗಿತ್ತು. ಐದು ಗಂಟೆಗಳ ಪ್ರಯಾಣದ ನಂತರ ದರ್ಶನ್ ಜೈಲು ತಲುಪಿದರು.

ADVERTISEMENT

ಇದಕ್ಕೂ ಮೊದಲು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಜೈಲು ಅಧೀಕ್ಷಕರು ಸಮಾಲೋಚನೆ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.