ADVERTISEMENT

Video | ಸಾಮಾಜಿಕ ಜಾಗೃತಿಗೆ ಕಲೆಯನ್ನೇ ಸಾಧನವಾಗಿಸಿಕೊಂಡ ನೀನಾಸಂ ಕಲಾವಿದೆ

ಪ್ರಜಾವಾಣಿ ವಿಶೇಷ
Published 22 ಸೆಪ್ಟೆಂಬರ್ 2024, 7:37 IST
Last Updated 22 ಸೆಪ್ಟೆಂಬರ್ 2024, 7:37 IST

ರಂಗಭೂಮಿ ಮಾಧ್ಯಮವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಸಾಮಾಜಿಕ ಸಮಸ್ಯೆಗಳು, ಮಹಿಳೆಯರ ಮತ್ತು ಮಕ್ಕಳ ನೋವುಗಳು, ಅನಿಷ್ಟ ಪದ್ಧತಿಗಳ ವಿರುದ್ಧ ಹೋರಾಟ ಮಾಡುತ್ತ ಹಿಂದುಳಿದ ಸಮುದಾಯ ಜಾಗೃತಿಗೊಳಿಸುತ್ತಿರುವ ಶೀಲಾ ಹಾಲ್ಕುರಿಕೆ ಕೊಪ್ಪಳ ಜಿಲ್ಲೆಯಲ್ಲಿ ತಮ್ಮದೇ ಮಾರ್ಗದ ಮೂಲಕ ಸಾಮಾಜಿಕ ಬದಲಾವಣೆಗಾಗಿ ಹೆಜ್ಜೆ ಹಾಕುತ್ತಿದ್ದಾರೆ. ಅವರ ಸ್ಫೂರ್ತಿದಾಯಕ ಪಯಣ ಈ ವಿಡಿಯೊದಲ್ಲಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.