ಒರಿಸ್ಸಾ: ನೈತಿಕ ಹೊಣೆ ಹೊತ್ತು ಜೆ.ಬಿ.ಪಟ್ನಾಯಕ್ ರಾಜೀನಾಮೆ
ಭುವನೇಶ್ವರ, ಫೆ. 9– ಒರಿಸ್ಸಾದಲ್ಲಿ ಕ್ರೈಸ್ತರ ಮೇಲೆ ನಿರಂತರವಾಗಿ ನಡೆದ ದೌರ್ಜನ್ಯ ಪ್ರಕ ರಣಗಳ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಜಾನಕಿ ವಲ್ಲಭ್ ಪಟ್ನಾಯಕ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕುಂದಮಲ್ ಜಿಲ್ಲೆಯಲ್ಲಿ ಭಾನುವಾರ ಕ್ರೈಸ್ತ ತರುಣಿ ಮತ್ತು ಬಾಲಕನೊಬ್ಬ ಅಮಾನುಷವಾಗಿ ಹತ್ಯೆಯಾದ ಹಿನ್ನೆಲೆಯಲ್ಲಿ, ಸೋನಿಯಾ ಗಾಂಧಿ ಅವರು ಸೂಚನೆ ನೀಡಿದ್ದ ಮೇರೆಗೆ ಪಟ್ನಾಯಕ್ ಅವರು ದೆಹಲಿಗೆ ತೆರಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.