ಭಾನುವಾರ, 20 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಸ್ತುಸಂಗ್ರಹಾಲಯ: ನವರೂಪದಲ್ಲಿ ನವರಂಗ ದರವಾಜ!

Published : 19 ಅಕ್ಟೋಬರ್ 2024, 23:30 IST
Last Updated : 19 ಅಕ್ಟೋಬರ್ 2024, 23:30 IST
ಫಾಲೋ ಮಾಡಿ
Comments
ನಮ್ಮ ಕೋಟೆ ನಮ್ಮ ಹೆಮ್ಮೆ
ರಾಯಚೂರು ಜಿಲ್ಲೆಯ ಕೋಟೆ-ಕೊತ್ತಲೆಗಳನ್ನು, ಶಾಸನ-ಸ್ಮಾರಕಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜನಸಾಮಾನ್ಯರು, ಶಾಲಾ–ಕಾಲೇಜು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು, ಇತಿಹಾಸ ಪ್ರಜ್ಞೆಯನ್ನು ಬೆಳೆಸಲು, ಕೋಟೆ -ಸ್ಮಾರಕಗಳನ್ನು ರಕ್ಷಿಸುವಲ್ಲಿ ಅವರ ಜವಾಬ್ದಾರಿ ಏನು ಎಂಬುದನ್ನು ತಿಳಿಸಲು ‘ನಮ್ಮ ಕೋಟೆ- ನಮ್ಮ ಹೆಮ್ಮೆ’ ಘೋಷಣೆಯೊಂದಿಗೆ ‘ರಾಯಚೂರು ಕೋಟೆಗಳ ಅಧ್ಯಯನ ಸಮಿತಿ’ ರಚನೆಯಾಗಿದೆ. ಶ್ರೀಕೃಷ್ಣದೇವರಾಯನ ಪಟ್ಟಾಭಿಷೇಕವಾಗಿ 500 ವರ್ಷವಾದ ಹಿನ್ನೆಲೆಯಲ್ಲಿ ಇದೇ ನವರಂಗ ದರವಾಜದ ಆವರಣದಲ್ಲಿ ಅದ್ದೂರಿ, ಅರ್ಥಪೂರ್ಣವಾದ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡದ್ದು ಸ್ಮರಣೀಯ.
ಕೋಟೆ

ಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT