ದಾಖಲೆಯ 15ನೇ ಬಜೆಟ್ ಮಂಡಿಸಿದ ಸನ್ಮಾನ್ಯ ಮುಖ್ಯಮಂತ್ರಿ ಶ್ರೀ @siddaramaiah ರವರಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ. ದೆಹಲಿಯಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ಮುಂದುವರಿದ ಭಾಗವಾಗಿ, ತಮ್ಮ ವೈಫಲ್ಯ ಮುಚ್ಚಿಕೊಳ್ಳಲು, ಕೇಂದ್ರ ಸರ್ಕಾರವನ್ನು ದೂರಲು ಈ ಬಜೆಟ್ ಮಂಡಿಸಿದಂತಿದೆ. ಗೊತ್ತುಗುರಿಯಿಲ್ಲದ, ರಾಜ್ಯದ ಅಭಿವೃದ್ಧಿಗೆ… pic.twitter.com/V0kqBx6PJi