<p>ಕೇಂದ್ರ ಸರ್ಕಾರದಿಂದ ನಿರೀಕ್ಷಿಸಿದ ಪ್ರಮಾಣದಲ್ಲಿ ಜಿಎಸ್ಟಿ ಪಾಲು ಬಾರದಿರುವುದು ಮತ್ತು ‘ಗ್ಯಾರಂಟಿ’ ಯೋಜನೆಗಳ ಅನುಷ್ಠಾನದ ಹೊರೆ ಇರುವ ಕಾರಣದಿಂದ, ತೆರಿಗೆ ಸಂಗ್ರಹದ ಗುರಿಯನ್ನು ಹೆಚ್ಚಿಸಲೇಬೇಕಾದ ಒತ್ತಡದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಲವು ತೆರಿಗೆ ಪ್ರಸ್ತಾವಗಳ ಮೂಲಕ ಸರ್ಕಾರದ ಖಜಾನೆಯನ್ನು ತುಂಬಿಸುವ ಯತ್ನವನ್ನು 2024–25ನೇ ಸಾಲಿನ ಬಜೆಟ್ನಲ್ಲಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>