<p>ಬೆಂಗಳೂರು: ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಹಣಕಾಸಿನ ಅಗತ್ಯಗಳನ್ನು ಈಡೇರಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್), ವಿಶ್ವ ಬ್ಯಾಂಕ್ ತರಹದ ಹಲವು ಸಂಸ್ಥೆಗಳ ಜೊತೆಗೂಡಿ ಕೆಲಸ ಮಾಡುವ ಅಗತ್ಯ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಬೆಂಗಳೂರಿನಲ್ಲಿ ಎರಡು ದಿನ ಗಳವರೆಗೆ ನಡೆದ ಜಿ20 ಸದಸ್ಯ ರಾಷ್ಟ್ರಗಳ ಹಣಕಾಸು ಸಚಿವರ ಸಭೆಯ ಬಳಿಕ ಅವರು ಸುದ್ದಿ<br />ಗಾರರೊಂದಿಗೆ ಮಾತನಾಡಿದರು.<br /><br />ಬಡರಾಷ್ಟ್ರಗಳ ಸಾಲದ ಸಮಸ್ಯೆ ಬಗೆಹರಿಸುವುದು ಸೇರಿದಂತೆ, ಡಿಜಿಟಲ್ ಕರೆನ್ಸಿ, ಹವಾಮಾನ ಬದಲಾವಣೆ ಮತ್ತು ವಿತ್ತೀಯ ಒಳಗೊಳ್ಳುವಿಕೆ ವಿಷಯಗಳ ಮೇಲೆ ಎವಿಸ್ತೃತವಾದ ಚರ್ಚೆ ನಡೆಯಿತು ಎಂದರು.</p>.<p>ಜಾಂಬಿಯಾ, ಈಥೋಪಿಯಾ, ಘಾನಾ ಮತ್ತು ಶ್ರೀಲಂಕಾದಲ್ಲಿ ಸಾಲ ಮರುಹೊಂದಾಣಿಕೆ ಮಾಡುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ ಅವರು, ಕಡಿಮೆ ಮತ್ತು ಮಧ್ಯಮ ಆದಾಯ ಇರುವ ದೇಶಗಳು ಎದುರಿಸುತ್ತಿರುವ ಸಾಲದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಭಿವೃದ್ಧಿ ಹೊಂದುತ್ತಿರುವ ದೇಶಗಳ ಹಣಕಾಸಿನ ಅಗತ್ಯಗಳನ್ನು ಈಡೇರಿಸಲು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್), ವಿಶ್ವ ಬ್ಯಾಂಕ್ ತರಹದ ಹಲವು ಸಂಸ್ಥೆಗಳ ಜೊತೆಗೂಡಿ ಕೆಲಸ ಮಾಡುವ ಅಗತ್ಯ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅಭಿಪ್ರಾಯಪಟ್ಟಿದ್ದಾರೆ.</p>.<p>ಬೆಂಗಳೂರಿನಲ್ಲಿ ಎರಡು ದಿನ ಗಳವರೆಗೆ ನಡೆದ ಜಿ20 ಸದಸ್ಯ ರಾಷ್ಟ್ರಗಳ ಹಣಕಾಸು ಸಚಿವರ ಸಭೆಯ ಬಳಿಕ ಅವರು ಸುದ್ದಿ<br />ಗಾರರೊಂದಿಗೆ ಮಾತನಾಡಿದರು.<br /><br />ಬಡರಾಷ್ಟ್ರಗಳ ಸಾಲದ ಸಮಸ್ಯೆ ಬಗೆಹರಿಸುವುದು ಸೇರಿದಂತೆ, ಡಿಜಿಟಲ್ ಕರೆನ್ಸಿ, ಹವಾಮಾನ ಬದಲಾವಣೆ ಮತ್ತು ವಿತ್ತೀಯ ಒಳಗೊಳ್ಳುವಿಕೆ ವಿಷಯಗಳ ಮೇಲೆ ಎವಿಸ್ತೃತವಾದ ಚರ್ಚೆ ನಡೆಯಿತು ಎಂದರು.</p>.<p>ಜಾಂಬಿಯಾ, ಈಥೋಪಿಯಾ, ಘಾನಾ ಮತ್ತು ಶ್ರೀಲಂಕಾದಲ್ಲಿ ಸಾಲ ಮರುಹೊಂದಾಣಿಕೆ ಮಾಡುತ್ತಿರುವುದನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಿದ ಅವರು, ಕಡಿಮೆ ಮತ್ತು ಮಧ್ಯಮ ಆದಾಯ ಇರುವ ದೇಶಗಳು ಎದುರಿಸುತ್ತಿರುವ ಸಾಲದ ಸಮಸ್ಯೆಗಳನ್ನು ಬಗೆಹರಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>