‘ನಾವು ಹೂಡಿಕೆ ಮಾಡಿದ ಹಣಕ್ಕೆ ಕಾನೂನಿನ ರಕ್ಷಣೆ ಇದೆ ಎಂದು ಹೂಡಿಕೆದಾರರು ಭಾವಿಸುತ್ತಾರೆ. ಹಾಗಾಗಿ, ವಿವಾದಗಳನ್ನು ಪರಿಹರಿಸಲು ಪರಿಣಾಮಕಾರಿಯಾದ ವ್ಯವಸ್ಥೆಯನ್ನು ರೂಪಿಸಬೇಕು. ಆಗ ದೇಶೀಯ ಮಾರುಕಟ್ಟೆಗಳಲ್ಲಿ ಹೂಡಿಕೆದಾರರು ಹೆಚ್ಚು ಹೂಡಿಕೆ ಮಾಡುತ್ತಾರೆ. ಈ ಒಳಹರಿವು ಏರಿಕೆಯು ಆರ್ಥಿಕತೆ ವೃದ್ಧಿಗೆ ಸಹಕಾರಿಯಾಗಲಿದೆ. ಉದ್ಯೋಗ ಸೃಷ್ಟಿಗೂ ನೆರವಾಗಲಿದೆ’ ಎಂದರು.