ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಲ್ಲೆ

ADVERTISEMENT

ಬರ ಪರಿಹಾರ ಬಿಡುಗಡೆಗೆ ಮೋದಿಗೆ ಧನ್ಯವಾದ ಹೇಳಿ ಬಿಜೆಪಿ ಪೋಸ್ಟ್‌: ನೆಟ್ಟಿಗರು ಗರಂ

ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶದ ನಂತರ ರಾಜ್ಯಕ್ಕೆ ಬರ ಪರಿಹಾರ ಕೊಡುವುದಾಗಿ ಭರವಸೆ ನೀಡಿದ್ದ ಕೇಂದ್ರ ಸರ್ಕಾರ, ಇಂದು ರಾಜ್ಯಕ್ಕೆ ₹3,454 ಕೋಟಿ ಬರ ಪರಿಹಾರ ಘೋಷಿಸಿದೆ.
Last Updated 27 ಏಪ್ರಿಲ್ 2024, 10:24 IST
ಬರ ಪರಿಹಾರ ಬಿಡುಗಡೆಗೆ ಮೋದಿಗೆ ಧನ್ಯವಾದ ಹೇಳಿ ಬಿಜೆಪಿ ಪೋಸ್ಟ್‌: ನೆಟ್ಟಿಗರು ಗರಂ

ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ

ರಾಜ್ಯ ಸರ್ಕಾರ ಕೇಂದ್ರಕ್ಕೆ ಸಲ್ಲಿಸಿರುವ ₹18,172 ಕೋಟಿ ಬರ ಪರಿಹಾರ ಬಿಡುಗಡೆಗೆ ಆಗ್ರಹಿಸಿ ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ ಭಾನುವಾರ ಪತ್ರಿಭಟನೆ ಮಾಡಲಾಗುವುದು' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
Last Updated 27 ಏಪ್ರಿಲ್ 2024, 10:06 IST
ಬರ ಪರಿಹಾರ ಬಿಡುಗಡೆ: ಕೇಂದ್ರದ ವಿರುದ್ಧ ವಿಧಾನಸೌಧದಲ್ಲಿ ಪ್ರತಿಭಟನೆ ನಾಳೆ- ಸಿಎಂ

ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ: ಸರ್ಕಾರ ತನಿಖೆ ನಡೆಸಲಿ– ಆಯನೂರು ಮಂಜುನಾಥ್

‘ಈಗ ಎಲ್ಲ ಕಡೆಯೂ ಹಾಸನ ಭಾಗದ ಆ ರಾಜಕಾರಣಿಯ ಲೈಂಗಿಕ ಹಗರಣದ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಆತನಬಲೆಗೆ ಬಿದ್ದವರು ಬಡವರು, ಮುಸುರೆ ತಿಕ್ಕಲು ಬಂದವರು ಇದ್ದಾರೆ. ಅಷ್ಟೇ ಅಲ್ಲ, ಮಹಿಳಾ ಪೊಲೀಸರೊಬ್ಬರನ್ನು ಕೂಡ ಇದಕ್ಕೆ ಬಳಸಿಕೊಳ್ಳಲಾಗಿದೆ: ಆಯನೂರು ಮಂಜುನಾಥ್‌
Last Updated 27 ಏಪ್ರಿಲ್ 2024, 9:58 IST
ಹಾಸನದ ಯುವ ರಾಜಕಾರಣಿಯ ಲೈಂಗಿಕ ಹಗರಣ: ಸರ್ಕಾರ ತನಿಖೆ ನಡೆಸಲಿ– ಆಯನೂರು ಮಂಜುನಾಥ್

ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಸತ್ಯ ಮರೆಮಾಚಿ ನಮ್ಮ ಸರ್ಕಾರದ ವಿರುದ್ಧ ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿರುವ ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.
Last Updated 27 ಏಪ್ರಿಲ್ 2024, 8:17 IST
ಬಿಜೆಪಿ ಜಾಹೀರಾತು ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಸಿದ್ದರಾಮಯ್ಯ ಎಚ್ಚರಿಕೆ

ಒಬಿಸಿ ಮೀಸಲಾತಿ ಮುಸ್ಲಿಮರಿಗೆ ಕೊಡುವುದು ನಿಲ್ಲಿಸಿ: ಶಾಸಕ ಅರವಿಂದ ಬೆಲ್ಲದ

‘ಹಿಂದುಳಿದ ವರ್ಗಗಳ ಮೀಸಲಾತಿಯನ್ನು ತೆಗೆದು ಮುಸ್ಲಿಮರಿಗೆ ಕೊಡುವ ಕೆಲಸವನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ನಿಲ್ಲಿಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಆಗ್ರಹಿಸಿದರು.
Last Updated 27 ಏಪ್ರಿಲ್ 2024, 8:14 IST
ಒಬಿಸಿ ಮೀಸಲಾತಿ ಮುಸ್ಲಿಮರಿಗೆ ಕೊಡುವುದು ನಿಲ್ಲಿಸಿ: 
ಶಾಸಕ ಅರವಿಂದ ಬೆಲ್ಲದ

ಕೇಂದ್ರದಿಂದ ಬರ ಪರಿಹಾರ ಘೋಷಣೆ: ರಾಜ್ಯಕ್ಕೆ ಸಂದ ಜಯ ಎಂದ ಈಶ್ವರ ಖಂಡ್ರೆ

‘ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ ₹3,454 ಕೋಟಿ ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ’ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದರು.
Last Updated 27 ಏಪ್ರಿಲ್ 2024, 8:11 IST
ಕೇಂದ್ರದಿಂದ ಬರ ಪರಿಹಾರ ಘೋಷಣೆ: ರಾಜ್ಯಕ್ಕೆ ಸಂದ ಜಯ ಎಂದ ಈಶ್ವರ ಖಂಡ್ರೆ

ಕಾಂಗ್ರೆಸ್ ಸರ್ಕಾರ ದಿವಾಳಿ: ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ

ರಾಜ್ಯದಲ್ಲಿ ತೀವ್ರ ಬರಗಾಲವಿದ್ದು, ರೈತರ ಕಷ್ಟಕ್ಕೆ ಸ್ಪಂದಿಸಬೇಕಿದ್ದ ಕಾಂಗ್ರೆಸ್ ಸರ್ಕಾರ ಎಲ್ಲದಕ್ಕೂ ಕೇಂದ್ರದತ್ತ ಬೊಟ್ಟು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.
Last Updated 27 ಏಪ್ರಿಲ್ 2024, 8:07 IST
ಕಾಂಗ್ರೆಸ್ ಸರ್ಕಾರ ದಿವಾಳಿ: ಬಿ.ಎಸ್. ಯಡಿಯೂರಪ್ಪ ವಾಗ್ದಾಳಿ
ADVERTISEMENT

ಬೇಸಿಗೆ | ಎಳನೀರು ಇಳುವರಿ ಕುಸಿತ, ಬೇಡಿಕೆ ಹೆಚ್ಚಳ

ಬೇಸಿಗೆಯ ಧಗೆ ಏರುತ್ತಲೇ ಇದೆ. ದೇಹ ತಂಪಾಗಿಸಲು ನೈಸರ್ಗಿಕ ತಂಪು ಪಾನೀಯವೂ, ಆರೋಗ್ಯವರ್ಧಕವೂ ಆಗಿರುವ ಎಳನೀರಿನ ಇಳುವರಿ ಕುಸಿದಿದ್ದರಿಂದ ಬೇಡಿಕೆ ದುಪ್ಪಟ್ಟಗಾಗಿದೆ. ಲಭ್ಯತೆ ಇಲ್ಲದೆ ಎಳನೀರು ವ್ಯಾಪಾರಸ್ಥರು ಕಂಗಾಲಾಗಿದ್ದಾರೆ.
Last Updated 27 ಏಪ್ರಿಲ್ 2024, 7:16 IST
ಬೇಸಿಗೆ | ಎಳನೀರು ಇಳುವರಿ ಕುಸಿತ, ಬೇಡಿಕೆ ಹೆಚ್ಚಳ

ದಾವಣಗೆರೆ ಲೋಕಸಭಾ ಕ್ಷೇತ್ರ : ಐವರು ಮಹಿಳೆಯರು ಕಣದಲ್ಲಿ

ಇಬ್ಬರು ಮುಸ್ಲಿಂ ಮಹಿಳೆಯರು ಸೇರಿ ಮೂವರು ಪಕ್ಷೇತರರ ಸ್ಪರ್ಧೆ
Last Updated 27 ಏಪ್ರಿಲ್ 2024, 7:12 IST
ದಾವಣಗೆರೆ ಲೋಕಸಭಾ ಕ್ಷೇತ್ರ : ಐವರು ಮಹಿಳೆಯರು ಕಣದಲ್ಲಿ

ಭದ್ರಾವತಿ | ನೂತನ ಸೇತುವೆ ಲೋಕಾರ್ಪಣೆಗೆ ಅಡೆತಡೆ

ವರ್ಷಗಳು ಕಳೆದರೂ ಸಂಚಾರಕ್ಕೆ ಸಿದ್ಧಗೊಳ್ಳದ ಸೇತುವೆ; ಸಾರ್ವಜನಿಕರ ಆಕ್ಷೇಪ
Last Updated 27 ಏಪ್ರಿಲ್ 2024, 7:08 IST
ಭದ್ರಾವತಿ | ನೂತನ ಸೇತುವೆ ಲೋಕಾರ್ಪಣೆಗೆ ಅಡೆತಡೆ
ADVERTISEMENT