<p><strong>ಬಾಗಲಕೋಟೆ</strong>: ಜಿಲ್ಲೆಯ ಎರಡು ಕಡೆ ಅಕ್ರಮವಾಗಿ ಸಾಗಿಸುತ್ತಿದ್ದ ₹9.84 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.</p>.<p>ಹುನಗುಂದ ವಲಯದ ಕೂಡಲಸಂಗಮ ಕ್ರಾಸ್ ನಲ್ಲಿ ₹75,526 ಮೌಲ್ಯದ 10.80 ಲೀಟರ್ ಮದ್ಯ, ಮುಧೋಳ ವಲಯದ ದಾದನಟ್ಟಿ ಕ್ರಾಸ್ನಲ್ಲಿ ₹9.09 ಲಕ್ಷ ಮೌಲ್ಯದ 40.50 ಲೀಟರ್ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ.</p>.<p>ಆರೋಪಿಗಳಾದ ಶಂಕರಯ್ಯ ಸರಗಣಾಚಾರಿ ಹಾಗೂ ಬಸವನ ಬಾಗೆವಾಡಿಯ ಆಕಾಶ ಅಂದೊಡಗಿ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ಜಿಲ್ಲೆಯ ಎರಡು ಕಡೆ ಅಕ್ರಮವಾಗಿ ಸಾಗಿಸುತ್ತಿದ್ದ ₹9.84 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ.</p>.<p>ಹುನಗುಂದ ವಲಯದ ಕೂಡಲಸಂಗಮ ಕ್ರಾಸ್ ನಲ್ಲಿ ₹75,526 ಮೌಲ್ಯದ 10.80 ಲೀಟರ್ ಮದ್ಯ, ಮುಧೋಳ ವಲಯದ ದಾದನಟ್ಟಿ ಕ್ರಾಸ್ನಲ್ಲಿ ₹9.09 ಲಕ್ಷ ಮೌಲ್ಯದ 40.50 ಲೀಟರ್ ಗೋವಾ ಮದ್ಯ ವಶಪಡಿಸಿಕೊಳ್ಳಲಾಗಿದೆ.</p>.<p>ಆರೋಪಿಗಳಾದ ಶಂಕರಯ್ಯ ಸರಗಣಾಚಾರಿ ಹಾಗೂ ಬಸವನ ಬಾಗೆವಾಡಿಯ ಆಕಾಶ ಅಂದೊಡಗಿ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕೆ.ಎಂ. ಜಾನಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>