<p><strong>ಇಳಕಲ್:</strong> ಮಹಿಳೆಯರ ನೇತೃತ್ವದಲ್ಲಿ ವಿಶ್ವಶಾಂತಿಗಾಗಿ ಕೆಲಸ ಮಾಡುತ್ತಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಗತ್ತಿನ ಯಾವುದೇ ಶಾಖೆಗೆ ಭೇಟಿ ನೀಡಿದರೂ ಅಧ್ಯಾತ್ಮ ಹಾಗೂ ನೆಮ್ಮದಿ ದೊರೆಯುತ್ತದೆʼ ಎಂದು ನಗರಸಭೆ ಸದಸ್ಯೆ ಶೋಭಾ ಆಮದಿಹಾಳ ಹೇಳಿದರು.</p>.<p>ಇಲ್ಲಿಯ ಬ್ರಹ್ಮಕುಮಾರಿ ಧ್ಯಾನಕೇಂದ್ರದಲ್ಲಿ ಶಿವರಾತ್ರಿ ನಿಮಿತ್ತ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಿದ್ದಣ್ಣ ಬೊಮ್ಮಸಾಗರ ಮಾತನಾಡಿ, ‘ಶಿವಯೋಗದಂದು ಭಗವಂತನ ನಾಮಸ್ಮರಣೆಯಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆʼ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಕುಮಾರಿ ಧ್ಯಾನಕೇಂದ್ರದ ಸಂಚಾಲಕಿ ಬಿ.ಕೆ. ಅನುಸೂಯಾ ಮಾತನಾಡಿ, ‘140 ದೇಶಗಳಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನಕೇಂದ್ರಗಳಿವೆʼ ಎಂದು ಹೇಳಿದರು.</p>.<p>ಮಹಾಂತೇಶ ಗೊರಜನಾಳ, ಲತಾ, ಸುಗುಣ ಮಾತನಾಡಿದರು. ಗಾಯತ್ರಿ ಪ್ರಾರ್ಥಿಸಿದರು. ಕರಬಸಪ್ಪ ತುಪ್ಪದ ಸ್ವಾಗತಿಸಿದರು. ಅಕ್ಕಮ್ಮ ಗುಂಡ್ಮಿ ವಂದಿಸಿದರು. ಸುಭದ್ರಮ್ಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಳಕಲ್:</strong> ಮಹಿಳೆಯರ ನೇತೃತ್ವದಲ್ಲಿ ವಿಶ್ವಶಾಂತಿಗಾಗಿ ಕೆಲಸ ಮಾಡುತ್ತಿರುವ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಜಗತ್ತಿನ ಯಾವುದೇ ಶಾಖೆಗೆ ಭೇಟಿ ನೀಡಿದರೂ ಅಧ್ಯಾತ್ಮ ಹಾಗೂ ನೆಮ್ಮದಿ ದೊರೆಯುತ್ತದೆʼ ಎಂದು ನಗರಸಭೆ ಸದಸ್ಯೆ ಶೋಭಾ ಆಮದಿಹಾಳ ಹೇಳಿದರು.</p>.<p>ಇಲ್ಲಿಯ ಬ್ರಹ್ಮಕುಮಾರಿ ಧ್ಯಾನಕೇಂದ್ರದಲ್ಲಿ ಶಿವರಾತ್ರಿ ನಿಮಿತ್ತ ನಡೆದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಸಿದ್ದಣ್ಣ ಬೊಮ್ಮಸಾಗರ ಮಾತನಾಡಿ, ‘ಶಿವಯೋಗದಂದು ಭಗವಂತನ ನಾಮಸ್ಮರಣೆಯಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆʼ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಬ್ರಹ್ಮಕುಮಾರಿ ಧ್ಯಾನಕೇಂದ್ರದ ಸಂಚಾಲಕಿ ಬಿ.ಕೆ. ಅನುಸೂಯಾ ಮಾತನಾಡಿ, ‘140 ದೇಶಗಳಲ್ಲಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಧ್ಯಾನಕೇಂದ್ರಗಳಿವೆʼ ಎಂದು ಹೇಳಿದರು.</p>.<p>ಮಹಾಂತೇಶ ಗೊರಜನಾಳ, ಲತಾ, ಸುಗುಣ ಮಾತನಾಡಿದರು. ಗಾಯತ್ರಿ ಪ್ರಾರ್ಥಿಸಿದರು. ಕರಬಸಪ್ಪ ತುಪ್ಪದ ಸ್ವಾಗತಿಸಿದರು. ಅಕ್ಕಮ್ಮ ಗುಂಡ್ಮಿ ವಂದಿಸಿದರು. ಸುಭದ್ರಮ್ಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>