ಎಸ್.ನಿಜಲಿಂಗಪ್ಪ ವೈದ್ಯಕೀಯ ಕಾಲೇಜಿನ ಶತಾಬ್ಧಿ ಭವನದಲ್ಲಿ ಗುರವಾರ ಆಯೋಜಿಸಿದ್ದ ಹಾನಗಲ್ ಕುಮಾರೇಶ್ವರ ಔಷಧ ವಿಜ್ಞಾನ ವಿದ್ಯಾರ್ಥಿಗಳ ಪದವಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ‘ಔಷಧ ತಂತ್ರಜ್ಷಾನ ಕ್ಷೇತ್ರದಲ್ಲಿ ಸಾಕಷ್ಟು ಅವಕಾಶಗಳಿವೆ, ಪದವಿ ನಂತರವೂ ಸಂಶೋಧನೆ ನಿರಂತರವಾಗಿರಲಿ. ಮುಂದಿನ ಪೀಳಿಗೆ ಆರೋಗ್ಯದ ರಕ್ಷಣೆ ನಮ್ಮೆಲ್ಲರ ಮೇಲಿದೆ’ ಎಂದರು