ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ದೆಹಲಿಯ ಡಾ.ಮಹಾಂತ ದೇವರು ಮಾತನಾಡಿದರು. ಬಸವಕೇಂದ್ರದ ಶಿವಾನಂದ ರೂಳಿ, ವಚನ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಗಜೇಂದ್ರಗಡ, ತಾಲ್ಲೂಕು ಘಟಕದ ಅಧ್ಯಕ್ಷೆ ಅನುಪಮಾ ಗೊಂಗಡಶೆಟ್ಟಿ, ಬಸವ ಕೇಂದ್ರ, ಅಕ್ಕನ ಬಳಗ, ವಿಜಯ ಮಹಾಂತೇಶ ತರುಣ ಸಂಘದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.