<p><strong>ಬಾಗಲಕೋಟೆ</strong>: ‘ಯಾವುದಾದರೂ ಸಮಾಜಕ್ಕೆ ಅನ್ಯಾಯವಾಗುತ್ತದೆ ಎನ್ನುವುದಾದರೆ, ಎಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಬಿಡುಗಡೆ ಮಾಡಬಾರದು’ ಎಂದು ಶಿರಹಟ್ಟಿ– ಬಾಲೆಹೊಸೂರಿನ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದು ಸಮಾಜಕ್ಕೆ ಬೆಣ್ಣೆ, ಒಂದು ಸಮಾಜಕ್ಕೆ ಸುಣ್ಣ ಎಂಬುದು ವರದಿಯಲ್ಲಿ ಇರಬಾರದು’ ಎಂದು ಹೇಳಿದರು.</p>.<p>‘ವರದಿಯಲ್ಲಿ ಏನಿದೆ ಎಂಬುದು ನಮಗೂ ಗೊತ್ತಿಲ್ಲ. ವಿವಿಧ ಸಮಾಜದ ಮುಖಂಡರು ಅಭಿಪ್ರಾಯ ತಿಳಿಸಲು ಸ್ವತಂತ್ರರಾಗಿದ್ದಾರೆ. ಅವರ ಅಭಿಪ್ರಾಯ ಆಲಿಸುವ ಕೆಲಸ ಆಡಳಿತದಲ್ಲಿದ್ದವರಿಂದ ಆಗಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ</strong>: ‘ಯಾವುದಾದರೂ ಸಮಾಜಕ್ಕೆ ಅನ್ಯಾಯವಾಗುತ್ತದೆ ಎನ್ನುವುದಾದರೆ, ಎಚ್. ಕಾಂತರಾಜ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗದ ವರದಿಯನ್ನು ಸರ್ಕಾರ ಬಿಡುಗಡೆ ಮಾಡಬಾರದು’ ಎಂದು ಶಿರಹಟ್ಟಿ– ಬಾಲೆಹೊಸೂರಿನ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.</p>.<p>ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಒಂದು ಸಮಾಜಕ್ಕೆ ಬೆಣ್ಣೆ, ಒಂದು ಸಮಾಜಕ್ಕೆ ಸುಣ್ಣ ಎಂಬುದು ವರದಿಯಲ್ಲಿ ಇರಬಾರದು’ ಎಂದು ಹೇಳಿದರು.</p>.<p>‘ವರದಿಯಲ್ಲಿ ಏನಿದೆ ಎಂಬುದು ನಮಗೂ ಗೊತ್ತಿಲ್ಲ. ವಿವಿಧ ಸಮಾಜದ ಮುಖಂಡರು ಅಭಿಪ್ರಾಯ ತಿಳಿಸಲು ಸ್ವತಂತ್ರರಾಗಿದ್ದಾರೆ. ಅವರ ಅಭಿಪ್ರಾಯ ಆಲಿಸುವ ಕೆಲಸ ಆಡಳಿತದಲ್ಲಿದ್ದವರಿಂದ ಆಗಬೇಕು’ ಎಂದು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>