<p><strong>ಕೆರೂರ:</strong> ಸಮೀಪದ ಅಗಸನಕೊಪ್ಪ ಗ್ರಾಮದ ಹಾಗೂ ಹೂಲಗೇರಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.</p>.<p>ಅಗಸನಕೊಪ್ಪ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಮುಖಂಡರಾದ ಸುಭಾಸ್ ಪೂಜಾರ, ಪಾಂಡಪ್ಪ ಹಿಂದಿನಮನಿ, ಹೂಲಗೇರಿ ಗ್ರಾ.ಪಂ ಸದಸ್ಯ ಪ್ರದೀಪ ಪೂಜಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.</p>.<p>ಸುಭಾಸ್ ಪೂಜಾರ ಮಾತನಾಡಿ, ‘ಕೆಲವು ಕಾರಣಗಳಿಂದ ಕಾಂಗ್ರೆಸ್ ತೊರೆದಿದ್ದೆವು. ಈಗ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಮೆಚ್ಚಿ, ಕ್ಷೇತ್ರದ ಶಾಸಕ ಜೆ.ಟಿ. ಪಾಟೀಲ ಅವರ ಕೈ ಬಲಪಡಿಸಲು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದೇವೆ’ ಎಂದರು.</p>.<p>ಕಾಂಗ್ರೆಸ್ ಮುಖಂಡ ವೆಂಕಣ್ಣ ಹೊಸಮನಿ ಮಾತನಾಡಿ, ಗ್ರಾಮದಲ್ಲಿ ಪಕ್ಷವನ್ನು ಕಟ್ಟಿ ಬೆಳಿಸಿದ ಕಾರ್ಯಕರ್ತರು ಮರಳಿ ಪಕ್ಷಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಕಾರ್ಯಕರ್ತರಾದ ಮೌಲಾಸಾಬ ಕೆರೂರ, ವಕೀಲ ರಂಗನಾಥ ಹಿಂದಿನಮನಿ, ಲಕ್ಷ್ಮಣ ಹೊಸಕೋಟಿ, ನಿಂಗಪ್ಪ ಮೊರಬದ, ದ್ಯಾವನಗೌಡ ಹಿರೇಗೌಡ್ರ, ಪಾಂಡಪ್ಪ ನಡುವಿನಮನಿ, ಬಸನಗೌಡ ಬಿಂಕದಗಟ್ಟಿ, ರೇಣುಕಾ ಚತ್ರಕೋಟಿ, ಈರಣ್ಣ ಗೌಡ್ರ, ರಂಗಪ್ಪ ಎಮ್ಮಿ, ಭರಮಣ್ಣ ಹಮಣಿ, ರಾಮಣ್ಣ ಚತ್ರಕೋಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆರೂರ:</strong> ಸಮೀಪದ ಅಗಸನಕೊಪ್ಪ ಗ್ರಾಮದ ಹಾಗೂ ಹೂಲಗೇರಿ ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಹಲವು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.</p>.<p>ಅಗಸನಕೊಪ್ಪ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರ ಸಮ್ಮುಖದಲ್ಲಿ ಮುಖಂಡರಾದ ಸುಭಾಸ್ ಪೂಜಾರ, ಪಾಂಡಪ್ಪ ಹಿಂದಿನಮನಿ, ಹೂಲಗೇರಿ ಗ್ರಾ.ಪಂ ಸದಸ್ಯ ಪ್ರದೀಪ ಪೂಜಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದರು.</p>.<p>ಸುಭಾಸ್ ಪೂಜಾರ ಮಾತನಾಡಿ, ‘ಕೆಲವು ಕಾರಣಗಳಿಂದ ಕಾಂಗ್ರೆಸ್ ತೊರೆದಿದ್ದೆವು. ಈಗ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಮೆಚ್ಚಿ, ಕ್ಷೇತ್ರದ ಶಾಸಕ ಜೆ.ಟಿ. ಪಾಟೀಲ ಅವರ ಕೈ ಬಲಪಡಿಸಲು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳಿದ್ದೇವೆ’ ಎಂದರು.</p>.<p>ಕಾಂಗ್ರೆಸ್ ಮುಖಂಡ ವೆಂಕಣ್ಣ ಹೊಸಮನಿ ಮಾತನಾಡಿ, ಗ್ರಾಮದಲ್ಲಿ ಪಕ್ಷವನ್ನು ಕಟ್ಟಿ ಬೆಳಿಸಿದ ಕಾರ್ಯಕರ್ತರು ಮರಳಿ ಪಕ್ಷಕ್ಕೆ ಬಂದಿರುವುದು ಸಂತಸ ತಂದಿದೆ ಎಂದು ಹೇಳಿದರು.</p>.<p>ಕಾಂಗ್ರೆಸ್ ಕಾರ್ಯಕರ್ತರಾದ ಮೌಲಾಸಾಬ ಕೆರೂರ, ವಕೀಲ ರಂಗನಾಥ ಹಿಂದಿನಮನಿ, ಲಕ್ಷ್ಮಣ ಹೊಸಕೋಟಿ, ನಿಂಗಪ್ಪ ಮೊರಬದ, ದ್ಯಾವನಗೌಡ ಹಿರೇಗೌಡ್ರ, ಪಾಂಡಪ್ಪ ನಡುವಿನಮನಿ, ಬಸನಗೌಡ ಬಿಂಕದಗಟ್ಟಿ, ರೇಣುಕಾ ಚತ್ರಕೋಟಿ, ಈರಣ್ಣ ಗೌಡ್ರ, ರಂಗಪ್ಪ ಎಮ್ಮಿ, ಭರಮಣ್ಣ ಹಮಣಿ, ರಾಮಣ್ಣ ಚತ್ರಕೋಟಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>