<p>ಜಮಖಂಡಿ: ಇಲ್ಲಿನ ಬೀದಿಬದಿ ವ್ಯಾಪಾರಿಗ<strong>ಳಿಗೆ </strong>ವ್ಯಾಪಾರ ಮಾಡಲು ಶಾಶ್ವತ ಸ್ಥಳ ನೀಡಬೇಕೆಂದು ಹನುಮಾನ ಚೌಕದ ಬಳಿ ಸ್ಥಳೀಯ ವ್ಯಾಪಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ನಿತ್ಯ ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ನಮಗೆ ತೊಂದರೆಯಾಗುತ್ತಿದೆ<strong>.</strong> ನಮ್ಮ ವ್ಯಾಪಾರ ವಹಿವಾಟಗಳನ್ನು ಬೀದಿಬದಿಯಲ್ಲಿ ಮಳೆ, ಬಿಸಿಲು ಎನ್ನದೆ ಹೊಟ್ಟೆಪಾಡಿಗಾಗಿ ಕುಳಿತು ವ್ಯಾಪಾರ ಮಾಡುತ್ತೇವೆ. ಆದರೆ ನಮ್ಮಿಂದ ಯಾವುದೇ ಟ್ರಾಫಿಕ್ ತೊಂದರೆ ಇಲ್ಲ. ಆದರೆ <strong>ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು </strong>ಬಂದು ನಮ್ಮ ವ್ಯಾಪಾರದ ಸಮಯದಲ್ಲಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ನಗರದ ಹಳೇ ಜೈಲಿನಲ್ಲಿ ವ್ಯಾಪಾರಕ್ಕೆ ಸ್ಥಳ ಇ<strong>ದೆ.</strong> ಅದನ್ನು ಸ್ವಚ್ಛಗೊ<strong>ಳಿಸಿ</strong> <strong>ನೀಡಬೇಕು. </strong>ಬೀದಿಬದಿ ವ್ಯಾಪಾರಿಗಳಿಂದ ಪ್ರತಿ ದಿನ ಚಂದಾ ತೆಗೆದುಕೊಳ್ಳುತ್ತಾರೆ. ಆದರೆ ನಮಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ, ಆದ್ದರಿಂದ ಶಾಶ್ವತವಾದ ಸ್ಥಳ ನಿಗದಿ ಮಾಡಬೇಕು ಬೀದಿ ಬದಿ ವ್ಯಾಪಾರಸ್ಥರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜಮಖಂಡಿ: ಇಲ್ಲಿನ ಬೀದಿಬದಿ ವ್ಯಾಪಾರಿಗ<strong>ಳಿಗೆ </strong>ವ್ಯಾಪಾರ ಮಾಡಲು ಶಾಶ್ವತ ಸ್ಥಳ ನೀಡಬೇಕೆಂದು ಹನುಮಾನ ಚೌಕದ ಬಳಿ ಸ್ಥಳೀಯ ವ್ಯಾಪಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.</p>.<p>ನಿತ್ಯ ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳಿಂದ ನಮಗೆ ತೊಂದರೆಯಾಗುತ್ತಿದೆ<strong>.</strong> ನಮ್ಮ ವ್ಯಾಪಾರ ವಹಿವಾಟಗಳನ್ನು ಬೀದಿಬದಿಯಲ್ಲಿ ಮಳೆ, ಬಿಸಿಲು ಎನ್ನದೆ ಹೊಟ್ಟೆಪಾಡಿಗಾಗಿ ಕುಳಿತು ವ್ಯಾಪಾರ ಮಾಡುತ್ತೇವೆ. ಆದರೆ ನಮ್ಮಿಂದ ಯಾವುದೇ ಟ್ರಾಫಿಕ್ ತೊಂದರೆ ಇಲ್ಲ. ಆದರೆ <strong>ನಗರಸಭೆ ಮತ್ತು ಪೊಲೀಸ್ ಇಲಾಖೆಯ ಅಧಿಕಾರಿಗಳು </strong>ಬಂದು ನಮ್ಮ ವ್ಯಾಪಾರದ ಸಮಯದಲ್ಲಿ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.</p>.<p>ನಗರದ ಹಳೇ ಜೈಲಿನಲ್ಲಿ ವ್ಯಾಪಾರಕ್ಕೆ ಸ್ಥಳ ಇ<strong>ದೆ.</strong> ಅದನ್ನು ಸ್ವಚ್ಛಗೊ<strong>ಳಿಸಿ</strong> <strong>ನೀಡಬೇಕು. </strong>ಬೀದಿಬದಿ ವ್ಯಾಪಾರಿಗಳಿಂದ ಪ್ರತಿ ದಿನ ಚಂದಾ ತೆಗೆದುಕೊಳ್ಳುತ್ತಾರೆ. ಆದರೆ ನಮಗೆ ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ, ಆದ್ದರಿಂದ ಶಾಶ್ವತವಾದ ಸ್ಥಳ ನಿಗದಿ ಮಾಡಬೇಕು ಬೀದಿ ಬದಿ ವ್ಯಾಪಾರಸ್ಥರು ಒತ್ತಾಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>