<p><strong>ಬೀಳಗಿ:</strong> ಶರಣ ಕಡಕೋಳದ ಮಡಿವಾಳಪ್ಪನವರ ಜೀವನ ಯಾವಾಗಲೂ ಸಮಾಜದ ಸುಧಾರಣೆ ಮತ್ತು ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಮುಡಿಪಾಗಿತ್ತು ಎಂದು ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಹೇಳಿದರು.</p>.<p>ಪಟ್ಟಣದ ಹುಚ್ಚೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಪ್ರವಚನ ಕಾರ್ಯಕ್ರಮದಲ್ಲಿ ಸರ್ಕಾರಿ ವಕೀಲರಾಗಿ ನಿಯುಕ್ತಿಯಾಗಿರುವ ಜಗತ್ ಕಣವಿ, ಪಿ.ಎಚ್.ಡಿ. ಪಡೆದಿರುವ ಪ್ರತಿಭಾ ಚೇತನ ರಾಮಗಿರಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಬ್ದುಲ್ ಬಾಶಿತ್ ಸೋಲಾಪುರ ಅವರನ್ನು ಸನ್ಮಾನಿಸಲಾಯಿತು.</p>.<p>ಹುಚ್ಚೇಶ್ವರ ಮಠದ ಸಿದ್ಧಯ್ಯ ಸ್ವಾಮೀಜಿ, ಫಕೀರಯ್ಯ ಸ್ವಾಮಿಜಿ, ಪ್ರವಚನಕಾರ ವೀರಭದ್ರಯ್ಯ ಶಾಸ್ತ್ರಿ ಇದ್ದರು. ಶಿಕ್ಷಕ ವಿಠ್ಠಲ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೀಳಗಿ:</strong> ಶರಣ ಕಡಕೋಳದ ಮಡಿವಾಳಪ್ಪನವರ ಜೀವನ ಯಾವಾಗಲೂ ಸಮಾಜದ ಸುಧಾರಣೆ ಮತ್ತು ಸಮಾಜದ ಅಂಕು ಡೊಂಕುಗಳನ್ನು ತಿದ್ದಲು ಮುಡಿಪಾಗಿತ್ತು ಎಂದು ಬೀಳಗಿ ಕಲ್ಮಠದ ಗುರುಪಾದ ಶಿವಾಚಾರ್ಯರು ಹೇಳಿದರು.</p>.<p>ಪಟ್ಟಣದ ಹುಚ್ಚೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಶರಣರ ಜೀವನ ದರ್ಶನ ಪ್ರವಚನ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.</p>.<p>ಪ್ರವಚನ ಕಾರ್ಯಕ್ರಮದಲ್ಲಿ ಸರ್ಕಾರಿ ವಕೀಲರಾಗಿ ನಿಯುಕ್ತಿಯಾಗಿರುವ ಜಗತ್ ಕಣವಿ, ಪಿ.ಎಚ್.ಡಿ. ಪಡೆದಿರುವ ಪ್ರತಿಭಾ ಚೇತನ ರಾಮಗಿರಿ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಅಬ್ದುಲ್ ಬಾಶಿತ್ ಸೋಲಾಪುರ ಅವರನ್ನು ಸನ್ಮಾನಿಸಲಾಯಿತು.</p>.<p>ಹುಚ್ಚೇಶ್ವರ ಮಠದ ಸಿದ್ಧಯ್ಯ ಸ್ವಾಮೀಜಿ, ಫಕೀರಯ್ಯ ಸ್ವಾಮಿಜಿ, ಪ್ರವಚನಕಾರ ವೀರಭದ್ರಯ್ಯ ಶಾಸ್ತ್ರಿ ಇದ್ದರು. ಶಿಕ್ಷಕ ವಿಠ್ಠಲ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>