ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

SSLC | ಅನುತ್ತೀರ್ಣರಾದವರಿಗೆ ಬೋಧನಾ ತರಗತಿ: ಅರ್ಧಕ್ಕೂ ಕಡಿಮೆ ಮಕ್ಕಳು ಹಾಜರು

ಎಸ್‌ಎಸ್‌ಎಲ್‌ಸಿ ಅನುತ್ತೀರ್ಣರಾದವರಿಗೆ ವಿಶೇಷ ಪರಿಹಾರ ಬೋಧನಾ ತರಗತಿ
Published : 18 ಮೇ 2024, 6:03 IST
Last Updated : 18 ಮೇ 2024, 6:03 IST
ಫಾಲೋ ಮಾಡಿ
Comments
ಬಿಸಿಯೂಟಕ್ಕೂ ವಿದ್ಯಾರ್ಥಿಗಳ ಕೊರತೆ
ಬಾಗಲಕೋಟೆ: ಜಿಲ್ಲೆಯ ಎಲ್ಲ ತಾಲ್ಲೂಕುಗಳಲ್ಲಿ ಬರ ಪೀಡಿತವಾಗಿರುವ ಕಾರಣ ಬೇಸಿಗೆ ರಜೆಯಲ್ಲಿಯೂ ಬಿಸಿಯೂಟ ನೀಡಲು ನಿರ್ಧರಿಸಲಾಗಿತ್ತು. ಅದಕ್ಕೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗುತ್ತಿಲ್ಲ. ಬಿಸಿಯೂಟಕ್ಕೆ ಬರುವ ಮಕ್ಕಳ ಸಂಖ್ಯೆ ಕಡಿಮೆ ಇರುತ್ತದೆ ಎನ್ನುವ ಕಾರಣಕ್ಕೆ ಬರಲಿರುವ ಮಕ್ಕಳ ಸಂಖ್ಯೆಯನ್ನು ನೋಂದಣಿ ಮಾಡಿಕೊಳ್ಳಲಾಗಿತ್ತು. ಸರ್ಕಾರಿ, ಅನುದಾನಿತ ಶಾಲೆಗಳ 1,29,186 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು. ಆದರೆ, 52,330 ಮಕ್ಕಳು ಮಾತ್ರ ಬಿಸಿಯೂಟಕ್ಕೆ ಹಾಜರಾಗುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT