ಮಂಗಳವಾರ, 22 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹುನಗುಂದ | ಶಾಲಾ ಆವರಣದಲ್ಲಿ ದುರ್ನಾತ: ವಿದ್ಯಾರ್ಥಿಗಳಿಗೆ ನರಕ ಯಾತನೆ

Published : 26 ಆಗಸ್ಟ್ 2024, 6:11 IST
Last Updated : 26 ಆಗಸ್ಟ್ 2024, 6:11 IST
ಫಾಲೋ ಮಾಡಿ
Comments
ಹುನಗುಂದ: ಪಟ್ಟಣದ ಸರ್ಕಾರಿ ಕೇಂದ್ರ ಶಾಲೆಯ ಹಳೆಯ ಕಟ್ಟಡ ಶಿಥಿಲಾವ್ಯಸ್ಥೆಯಿಂದ ಕೂಡಿರುವದು
ಹುನಗುಂದ: ಪಟ್ಟಣದ ಸರ್ಕಾರಿ ಕೇಂದ್ರ ಶಾಲೆಯ ಹಳೆಯ ಕಟ್ಟಡ ಶಿಥಿಲಾವ್ಯಸ್ಥೆಯಿಂದ ಕೂಡಿರುವದು
ಶಾಲಾ ಆವರಣದಲ್ಲಿ ನಿಂತಿರುವ ನೀರು ಸರಾಗವಾಗಿ ಹರಿದು ಹೋಗಲು ಸೂಕ್ತ ವ್ಯವಸ್ಥೆ ಮಾಡಿ ಕೊಡುವಂತೆ ಪುರಸಭೆ ಮುಖ್ಯಾಧಿಕಾರಿಗೆ ಲಿಖಿತವಾಗಿ ಮತ್ತು ಮೌಖಿಕವಾಗಿ ಮನವಿ ಮಾಡುತ್ತೇನೆ
ಜಾಸ್ಮೀನ್‌ ಕಿಲ್ಲೇದಾರ ಕ್ಷೇತ್ರ ಶಿಕ್ಷಣಾಧಿಕಾರಿ ಹುನಗುಂದ
ಶತಮಾನದ ಶಾಲೆ
ಕ್ರಿ.ಶ. 1879ರಲ್ಲಿ ವಿಠೋಭ ದೇವಸ್ಥಾನದ ಎದುರಿನ ಕಟ್ಟಡದಲ್ಲಿ ಕೇವಲ 22 ಬಾಲಕರ ದಾಖಲಾತಿಯೊಂದಿಗೆ ಆರಂಭವಾದ ಶಾಲೆ ಮುಂದೆ 1954 ಡಿ. 1 ರಂದು ಸರ್ಕಾರಿ ಕೇಂದ್ರ ಶಾಲೆ ಮತ್ತು ಸಮಾಜ ಕೇಂದ್ರ ಎಂಬ ಹೆಸರಿನೊಂದಿಗೆ ನಾಮಕರಣಗೊಂಡು ಮುಂದುವರಿಯಿತು. 1972 ರಲ್ಲಿ ಆಗಿನ ಶಿಕ್ಷಣ ಮಂತ್ರಿಯಾಗಿದ್ದ ದಿ.ಎಸ್.ಆರ್. ಕಂಠಿ ಅವರು ಸರ್ಕಾರಿ ಕಟ್ಟಡ ನಿರ್ಮಿಸಿ ಕೊಟ್ಟರು. ಅಖಂಡ ಬಿಜಾಪುರ ಜಿಲ್ಲೆಗೆ ಏಕೈಕ ಮಾದರಿ ಶಾಲೆ ಇದಾಗಿತ್ತು. ಅಂದಿನಿಂದ ನಿರಂತರವಾಗಿ ಅಕ್ಷರದ ಹಸಿವನ್ನು ನೀಗಿಸುತ್ತಿರುವ ಬಂದಿರುವ ಈ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದ ಅನೇಕರು ಉನ್ನತ ಸ್ಥಾನ ಪಡೆದಿದ್ದಾರೆ. ಮಾಜಿ ರಾಷ್ಟ್ರಪತಿ ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಜೊತೆ ವಿಜ್ಞಾನಿಗಳಾಗಿ ಕಾರ್ಯ ನಿರ್ವಹಿಸಿದ್ದಾರೆ. ಇಷ್ಟು ಇತಿಹಾಸ ಹಾಗೂ ಶತಮಾನ ಕಂಡ ಶಾಲೆಗೆ ಈಗ ಇಂಥ ದುಃಸ್ಥಿತಿ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT