<p><strong>ಬಳ್ಳಾರಿ</strong>: ಕುಡಿತದ ಅಮಲಿನಲ್ಲಿ ತುಂಗಭದ್ರಾ ನಾಲೆಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. </p>.<p>ಗೌತಮ ನಗರದ ಶಿವಪ್ರಸಾದ್ (32) ಕಾಣೆಯಾದ ವ್ಯಕ್ತಿ. ಬಂಡಿಹಟ್ಟಿಯ ಕಾಟೇರಮ್ಮ ದೇಗುಲದ ಎದುರಿನ ಎಚ್ಎಲ್ಸಿ ಕಾಲುವೆಯಲ್ಲಿ ಘಟನೆ ನಡೆದಿದೆ. </p>.<p>ಜುಲೈ 30ರಂದು ಸ್ನೇಹಿತರೊಂದಿಗೆ ಸೇರಿ ಮದ್ಯ ಸೇವಿಸಿದ್ದ ಶಿವಪ್ರಸಾದ್, ಅಮಲಿನಲ್ಲಿ ನಾಲೆಯಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಆತನ ತಾಯಿ ಯಂಕಮ್ಮ ಅವರು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಕುಡಿತದ ಅಮಲಿನಲ್ಲಿ ತುಂಗಭದ್ರಾ ನಾಲೆಯಲ್ಲಿ ಈಜಲು ಹೋದ ವ್ಯಕ್ತಿಯೊಬ್ಬ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾನೆ. </p>.<p>ಗೌತಮ ನಗರದ ಶಿವಪ್ರಸಾದ್ (32) ಕಾಣೆಯಾದ ವ್ಯಕ್ತಿ. ಬಂಡಿಹಟ್ಟಿಯ ಕಾಟೇರಮ್ಮ ದೇಗುಲದ ಎದುರಿನ ಎಚ್ಎಲ್ಸಿ ಕಾಲುವೆಯಲ್ಲಿ ಘಟನೆ ನಡೆದಿದೆ. </p>.<p>ಜುಲೈ 30ರಂದು ಸ್ನೇಹಿತರೊಂದಿಗೆ ಸೇರಿ ಮದ್ಯ ಸೇವಿಸಿದ್ದ ಶಿವಪ್ರಸಾದ್, ಅಮಲಿನಲ್ಲಿ ನಾಲೆಯಲ್ಲಿ ಈಜಲು ಹೋಗಿದ್ದ. ಈ ವೇಳೆ ನೀರಿನಲ್ಲಿ ಕೊಚ್ಚಿಕೊಂಡು ಹೋಗಿರುವುದಾಗಿ ಆತನ ತಾಯಿ ಯಂಕಮ್ಮ ಅವರು ಕೌಲ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>