<p><strong>ಸಿರುಗುಪ್ಪ</strong>: ತಾಲ್ಲೂಕಿನ ಬಂಡ್ರಾಳು ಗ್ರಾಮದ ಯುವಕ ಮಲ್ಲಿಕಾರ್ಜುನ (19) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಗ್ರಾಮದ ಬಣಜಿಗರ ಶಿವಮ್ಮ ಅವರ ಪುತ್ರ ಮಲ್ಲಿಕಾರ್ಜುನ ಗುರುವಾರ ಹತ್ತಿ ಬಿಡಿಸಲು ಹೋಗಿ ಸಂಜೆ ವಾಪಸ್ಸಾಗುತ್ತಿದ್ದಾಗ ಗ್ರಾಮದ ಜೋಳದ ಹೊಲದ ಬಳಿ ಬಹಿರ್ದೆಸೆಗೆ ಹೋಗಿ ಕೆರೆಯ ಬಳಿ ತೆರಳಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಶುಕ್ರವಾರ ಅಗ್ನಿಶಾಮಕ ದಳ ಹಾಗೂ ನುರಿತ ಈಜುಗಾರರು ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರುಗುಪ್ಪ</strong>: ತಾಲ್ಲೂಕಿನ ಬಂಡ್ರಾಳು ಗ್ರಾಮದ ಯುವಕ ಮಲ್ಲಿಕಾರ್ಜುನ (19) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಗ್ರಾಮದ ಬಣಜಿಗರ ಶಿವಮ್ಮ ಅವರ ಪುತ್ರ ಮಲ್ಲಿಕಾರ್ಜುನ ಗುರುವಾರ ಹತ್ತಿ ಬಿಡಿಸಲು ಹೋಗಿ ಸಂಜೆ ವಾಪಸ್ಸಾಗುತ್ತಿದ್ದಾಗ ಗ್ರಾಮದ ಜೋಳದ ಹೊಲದ ಬಳಿ ಬಹಿರ್ದೆಸೆಗೆ ಹೋಗಿ ಕೆರೆಯ ಬಳಿ ತೆರಳಿ ನೀರಿಗೆ ಬಿದ್ದು ಮೃತಪಟ್ಟಿದ್ದಾರೆ.</p>.<p>ಶುಕ್ರವಾರ ಅಗ್ನಿಶಾಮಕ ದಳ ಹಾಗೂ ನುರಿತ ಈಜುಗಾರರು ಕಾರ್ಯಾಚರಣೆ ನಡೆಸಿ ಮೃತ ದೇಹ ಹೊರ ತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಸಿರುಗುಪ್ಪ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>