<p><strong>ಹರಪನಹಳ್ಳಿ:</strong> ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಶನಿವಾರ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳು 25 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಜಪ್ತಿ ಮಾಡಿ, ₹4,000 ದಂಡ ವಿಧಿಸಿದ್ದಾರೆ.</p>.<p>ಬಸ್ ನಿಲ್ದಾಣ, ಪುರಸಭೆಯ ಮಳಿಗೆಗಳು, ತೆಗ್ಗಿನಮಠ ರಸ್ತೆ, ಸಂತೆ ಮೈದಾನ ರಸ್ತೆ, ಆಂಜನೇಯ ಬಡಾವಣೆ, ಹಳೇ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ದಾಳಿ ನಡೆಸಲಾಯಿತು.</p>.<p>ಪುರಸಭೆ ಪರಿಸರ ಎಂಜಿನಿಯರ್ ಅಮರೇಶ್, ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ನೈರ್ಮಲ್ಯ ಮೇಲ್ವಿಚಾರಕ ಉಚ್ಚಂಗೆಪ್ಪ, ಶಾಮರಾಜ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಪಟ್ಟಣದ ವಿವಿಧ ಅಂಗಡಿಗಳ ಮೇಲೆ ಶನಿವಾರ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳು 25 ಕೆ.ಜಿ. ನಿಷೇಧಿತ ಪ್ಲಾಸ್ಟಿಕ್ ಜಪ್ತಿ ಮಾಡಿ, ₹4,000 ದಂಡ ವಿಧಿಸಿದ್ದಾರೆ.</p>.<p>ಬಸ್ ನಿಲ್ದಾಣ, ಪುರಸಭೆಯ ಮಳಿಗೆಗಳು, ತೆಗ್ಗಿನಮಠ ರಸ್ತೆ, ಸಂತೆ ಮೈದಾನ ರಸ್ತೆ, ಆಂಜನೇಯ ಬಡಾವಣೆ, ಹಳೇ ಬಸ್ ನಿಲ್ದಾಣ ಸೇರಿದಂತೆ ವಿವಿಧೆಡೆ ದಾಳಿ ನಡೆಸಲಾಯಿತು.</p>.<p>ಪುರಸಭೆ ಪರಿಸರ ಎಂಜಿನಿಯರ್ ಅಮರೇಶ್, ಹಿರಿಯ ಆರೋಗ್ಯ ನಿರೀಕ್ಷಕ ಮಂಜುನಾಥ್, ನೈರ್ಮಲ್ಯ ಮೇಲ್ವಿಚಾರಕ ಉಚ್ಚಂಗೆಪ್ಪ, ಶಾಮರಾಜ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>