<p><strong>ಕಂಪ್ಲಿ</strong>: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಜನರಲ್ಲಿ ಕಾಣಿಸಿಕೊಂಡಿರುವ ಕಣ್ಣಿನ ಉರಿಊತ (ಮದ್ರಾಸ್ ಐ) ಸೋಂಕಿಗೆ ಸ್ಥಳೀಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಿದೆ.</p>.<p>ಸೋಂಕಿನಿಂದ ಬಳಲುವವರು ಆಸ್ಪತ್ರೆ ಅವಧಿಯಲ್ಲಿ ಭೇಟಿ ನೀಡಿದರೆ, ತಪಾಸಣೆ ನಡೆಸಿ ತ್ರಿಫಲಚೂರ್ಣ ಕಷಾಯ ನೀಡಲಾಗುವುದು. ಇದರಿಂದ ಕಣ್ಣು ಶುಚಿಗೊಳಿಸಿದರೆ ನೋವು ನಿವಾರಣೆಯಾಗುತ್ತದೆ ಎಂದು ಚಿಕಿತ್ಸಾಲಯದ ವೈದ್ಯಾಧಿಕಾರಿ ಜಗನ್ನಾಥ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಂಪ್ಲಿ</strong>: ಪಟ್ಟಣ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಜನರಲ್ಲಿ ಕಾಣಿಸಿಕೊಂಡಿರುವ ಕಣ್ಣಿನ ಉರಿಊತ (ಮದ್ರಾಸ್ ಐ) ಸೋಂಕಿಗೆ ಸ್ಥಳೀಯ ಸರ್ಕಾರಿ ಆಯುರ್ವೇದ ಚಿಕಿತ್ಸಾಲಯದಲ್ಲಿ ಸೂಕ್ತ ಚಿಕಿತ್ಸೆ ಲಭ್ಯವಿದೆ.</p>.<p>ಸೋಂಕಿನಿಂದ ಬಳಲುವವರು ಆಸ್ಪತ್ರೆ ಅವಧಿಯಲ್ಲಿ ಭೇಟಿ ನೀಡಿದರೆ, ತಪಾಸಣೆ ನಡೆಸಿ ತ್ರಿಫಲಚೂರ್ಣ ಕಷಾಯ ನೀಡಲಾಗುವುದು. ಇದರಿಂದ ಕಣ್ಣು ಶುಚಿಗೊಳಿಸಿದರೆ ನೋವು ನಿವಾರಣೆಯಾಗುತ್ತದೆ ಎಂದು ಚಿಕಿತ್ಸಾಲಯದ ವೈದ್ಯಾಧಿಕಾರಿ ಜಗನ್ನಾಥ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>