<p><strong>ಹರಪನಹಳ್ಳಿ:</strong> ತಾಲ್ಲೂಕಿನ ವಿವಿಧೆಡೆ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<p>ಅಳಗಂಚಿಕೇರಿಯಲ್ಲಿ ಬೀಸಿದ ಗಾಳಿಗೆ ಬೇವಿನ ಮರ ಬಿದ್ದು ಕಾಳಮ್ಮ ಮತ್ತು ಪಕ್ಕೀರಮ್ಮ ಅವರ ಮನೆಗಳು ಬಾಗಶಃ ಹಾನಿಯಾಗಿವೆ. ಮೈದೂರಿನಲ್ಲಿ ಲಿಂಬಕ್ಕ ಹನುಮನಹಳ್ಳಿ ಹಾಗೂ ಕಣಿವಿಹಳ್ಳಿಯಲ್ಲಿ ಪೂಜಾರ ಹಾಲಪ್ಪ ಅವರುಗಳ ಮನೆ ಬಿದ್ದಿವೆ ಎಂದು ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ತಾಲ್ಲೂಕಿನ ವಿವಿಧೆಡೆ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಜಿಟಿಜಿಟಿ ಮಳೆಗೆ ನಾಲ್ಕು ಮನೆಗಳಿಗೆ ಭಾಗಶಃ ಹಾನಿಯಾಗಿದೆ.</p>.<p>ಅಳಗಂಚಿಕೇರಿಯಲ್ಲಿ ಬೀಸಿದ ಗಾಳಿಗೆ ಬೇವಿನ ಮರ ಬಿದ್ದು ಕಾಳಮ್ಮ ಮತ್ತು ಪಕ್ಕೀರಮ್ಮ ಅವರ ಮನೆಗಳು ಬಾಗಶಃ ಹಾನಿಯಾಗಿವೆ. ಮೈದೂರಿನಲ್ಲಿ ಲಿಂಬಕ್ಕ ಹನುಮನಹಳ್ಳಿ ಹಾಗೂ ಕಣಿವಿಹಳ್ಳಿಯಲ್ಲಿ ಪೂಜಾರ ಹಾಲಪ್ಪ ಅವರುಗಳ ಮನೆ ಬಿದ್ದಿವೆ ಎಂದು ತಹಶೀಲ್ದಾರ್ ಬಿ.ವಿ.ಗಿರೀಶ್ ಬಾಬು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>