<p><strong>ಕುರುಗೋಡು:</strong> ಬೀದಿನಾಯಿಗಳ ಹಿಂಡು ಕುರಿ ಹಟ್ಟಿ ಮೇಲೆ ದಾಳಿ ನಡೆಸಿದ ಪರಿಣಾಮ 23 ಟಗರು ಮರಿಗಳು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಎಂ.ಸೂಗೂರು ಗ್ರಾಮದಲ್ಲಿ ಬುಧವಾರ ಜರುಗಿದೆ.</p>.<p>ಎಂ.ಸೂಗೂರು ಗ್ರಾಮದ ಸಣ್ಣ ಪಕ್ಕೀರಪ್ಪ ಮತ್ತು ದೊಡ್ಡಪಕ್ಕೀರಪ್ಪ ಅವರು 37 ಟಗರು ಮರಿಗಳನ್ನು ಗ್ರಾಮದ ಹೊರವಲಯದ ಹಟ್ಟಿಯಲ್ಲಿ ಕೂಡಿ ಹಾಕಿದ್ದರು.</p>.<p>ಪಶುವೈದ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಿದರು.</p>.<p>ಘಟನೆಯಿಂದ ₹1.84 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.</p>.<p>ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುರುಗೋಡು:</strong> ಬೀದಿನಾಯಿಗಳ ಹಿಂಡು ಕುರಿ ಹಟ್ಟಿ ಮೇಲೆ ದಾಳಿ ನಡೆಸಿದ ಪರಿಣಾಮ 23 ಟಗರು ಮರಿಗಳು ಮೃತಪಟ್ಟ ಘಟನೆ ಇಲ್ಲಿಗೆ ಸಮೀಪದ ಎಂ.ಸೂಗೂರು ಗ್ರಾಮದಲ್ಲಿ ಬುಧವಾರ ಜರುಗಿದೆ.</p>.<p>ಎಂ.ಸೂಗೂರು ಗ್ರಾಮದ ಸಣ್ಣ ಪಕ್ಕೀರಪ್ಪ ಮತ್ತು ದೊಡ್ಡಪಕ್ಕೀರಪ್ಪ ಅವರು 37 ಟಗರು ಮರಿಗಳನ್ನು ಗ್ರಾಮದ ಹೊರವಲಯದ ಹಟ್ಟಿಯಲ್ಲಿ ಕೂಡಿ ಹಾಕಿದ್ದರು.</p>.<p>ಪಶುವೈದ್ಯ, ಕಂದಾಯ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳು ಭೇಟಿನೀಡಿ ಪರಿಶೀಲಿಸಿದರು.</p>.<p>ಘಟನೆಯಿಂದ ₹1.84 ಲಕ್ಷ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.</p>.<p>ಸಿರಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>