ಕಂಪ್ಲಿ ನಗರಾಭಿವೃದ್ಧಿ ಸಮಿತಿ ಅಧ್ಯಕ್ಷ ಕೃಷ್ಣ ಎಸ್. ಪೋಳ್ ಚಾಲನೆ ನೀಡಿದರು. ಪರಿಷತ್ ಅಧ್ಯಕ್ಷ ಜಿ. ಪ್ರಕಾಶ ಅಧ್ಯಕ್ಷತೆ ವಹಿಸಿದ್ದರು. ತರಬೇತಿ ಕೇಂದ್ರದ ಪ್ರಾಚಾರ್ಯ ಬಿ. ವೀರೇಶ, ಉಪನ್ಯಾಸಕರಾದ ವೀರಭದ್ರಪ್ಪ, ನಿಖಿಲ್, ಪರಿಷತ್ ಕಾರ್ಯಾಧ್ಯಕ್ಷ ಬಂಗಿ ದೊಡ್ಡ ಮಂಜುನಾಥ, ಪ್ರಮುಖರಾದ ಎಸ್. ರಾಮು, ಅಶೋಕ ಕುಕನೂರು, ಮಾ. ಶ್ರೀನಿವಾಸ, ಹಂಚಿನಾಳ ಪೀರಸಾಬ್, ನಾಗರಾಜ ಇದ್ದರು.