<p><strong>ಬಳ್ಳಾರಿ</strong>: ಸಂಡೂರು ಉಪಚುನಾವಣೆಗೆ ಒಟ್ಟು ಮೂವರು ಅಭ್ಯರ್ಥಿಗಳು ಬುಧವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. </p>.<p>ಬಿಜೆಪಿಯಿಂದ ಬಂಗಾರು ಹನುಮಂತ, ಕಾಂಗ್ರೆಸ್ನಿಂದ ಸಂಸದ ಇ. ತುಕಾರಾಂ ಪತ್ನಿ ಅನ್ನಪೂರ್ಣ, ಪಕ್ಷೇತರರಾಗಿ ಟಿ ಎರ್ರೀಸ್ವಾಮಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಸಂಡೂರು ಕ್ಷೇತ್ರದಿಂದ ಈವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಅನ್ನಪೂರ್ಣ ಅವರು ಗುರುವಾರ ಮತ್ತು ಬಂಗಾರು ಹನುಮಂತ ಶುಕ್ರವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ</strong>: ಸಂಡೂರು ಉಪಚುನಾವಣೆಗೆ ಒಟ್ಟು ಮೂವರು ಅಭ್ಯರ್ಥಿಗಳು ಬುಧವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು. </p>.<p>ಬಿಜೆಪಿಯಿಂದ ಬಂಗಾರು ಹನುಮಂತ, ಕಾಂಗ್ರೆಸ್ನಿಂದ ಸಂಸದ ಇ. ತುಕಾರಾಂ ಪತ್ನಿ ಅನ್ನಪೂರ್ಣ, ಪಕ್ಷೇತರರಾಗಿ ಟಿ ಎರ್ರೀಸ್ವಾಮಿ ನಾಮಪತ್ರ ಸಲ್ಲಿಸಿದರು. ಇದರೊಂದಿಗೆ ಸಂಡೂರು ಕ್ಷೇತ್ರದಿಂದ ಈವರೆಗೆ ನಾಮಪತ್ರ ಸಲ್ಲಿಸಿದವರ ಸಂಖ್ಯೆ ನಾಲ್ಕಕ್ಕೆ ಏರಿದೆ. ಅನ್ನಪೂರ್ಣ ಅವರು ಗುರುವಾರ ಮತ್ತು ಬಂಗಾರು ಹನುಮಂತ ಶುಕ್ರವಾರ ಅಧಿಕೃತವಾಗಿ ನಾಮಪತ್ರ ಸಲ್ಲಿಸುವರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>