<p><strong>ಹೂವಿನಹಡಗಲಿ</strong>: 2019ರಲ್ಲಿ ಬ್ಯಾಡಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಇಲ್ಲಿನ ತಹಶೀಲ್ದಾರ್ ಕೆ. ಶರಣಮ್ಮ ಅವರನ್ನು ಸೇವೆಯಿಂದ ಅಮಾನತು ಮಾಡಿ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ವರ್ಗಾವಣೆ ಮಾಡಲಾಗಿದೆ.</p>.<p>ಶರಣಮ್ಮ ಅವರು ಬ್ಯಾಡಗಿಯಲ್ಲಿ ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಬೆಳೆ ಪರಿಹಾರದ ಹಣವನ್ನು 29 ಅನರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಿ ಸರ್ಕಾರಕ್ಕೆ ₹8.57 ಲಕ್ಷ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಜಿ.ಮುಕ್ತಾರ್ ಪಾಷಾ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೂವಿನಹಡಗಲಿ</strong>: 2019ರಲ್ಲಿ ಬ್ಯಾಡಗಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಕರ್ತವ್ಯ ಲೋಪ ಎಸಗಿದ ಆರೋಪದಡಿ ಇಲ್ಲಿನ ತಹಶೀಲ್ದಾರ್ ಕೆ. ಶರಣಮ್ಮ ಅವರನ್ನು ಸೇವೆಯಿಂದ ಅಮಾನತು ಮಾಡಿ, ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ತಾಲ್ಲೂಕಿನ ವರ್ಗಾವಣೆ ಮಾಡಲಾಗಿದೆ.</p>.<p>ಶರಣಮ್ಮ ಅವರು ಬ್ಯಾಡಗಿಯಲ್ಲಿ ತಹಶೀಲ್ದಾರ್ ಆಗಿದ್ದ ಸಂದರ್ಭದಲ್ಲಿ ಬೆಳೆ ಪರಿಹಾರದ ಹಣವನ್ನು 29 ಅನರ್ಹ ಫಲಾನುಭವಿಗಳ ಖಾತೆಗೆ ಜಮೆ ಮಾಡಿ ಸರ್ಕಾರಕ್ಕೆ ₹8.57 ಲಕ್ಷ ನಷ್ಟ ಉಂಟು ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಇದರ ಹಿನ್ನೆಲೆಯಲ್ಲಿ ಅವರನ್ನು ಅಮಾನತುಗೊಳಿಸಿ ಕಂದಾಯ ಇಲಾಖೆ ಅಧೀನ ಕಾರ್ಯದರ್ಶಿ ಎಚ್.ಜಿ.ಮುಕ್ತಾರ್ ಪಾಷಾ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>