<p><strong>ಹರಪನಹಳ್ಳಿ:</strong> ಕಲಬುರಗಿಯಿಂದ ಬೆಂಗಳೂರಿಗೆ ಕನ್ನಡ ಜಾಗೃತಿ ಮೂಡಿಸಲು ಜಾಥಾ ಹೊರಟಿರುವ ಬೈಕ್ ಸಾಹಸಿ ಜಿ.ಈರಣ್ಣ ಕುಂದರಗಿಮಠ ಅವರನ್ನು ಪಟ್ಟಣದಲ್ಲಿ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಅದ್ದೂರಿ ಸ್ವಾಗತ ಕೋರಿದರು.</p>.<p>ಹ್ಯಾಂಡಲ್ ಇಲ್ಲದ ಬೈಕ್ ನ್ನು 860 ಕಿ.ಮೀ.ಚಲಾಯಿಸುವ ಸಾಹಸಕ್ಕೆ ನೆರೆದಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಜೀವಜಲ ಟ್ರಸ್ಟ್ ಅಧ್ಯಕ್ಷ ಮೋರಗೇರಿ ಹೇಮಣ್ಣ, ಕಸಾಪ ಅಧ್ಯಕ್ಷ ಕೆ.ಉಚ್ಚಂಗೆಪ್ಪ, ಜೆಸಿಐ ಅಧ್ಯಕ್ಷ ಚಲವಾದಿ ಪರಶುರಾಮ್, ಶರತ್ ಚಂದ್ರ, ಪ್ರಸನ್ನಕುಮಾರ ಜೈನ್, ಎಂ.ವೀರಭದ್ರಪ್ಪ, ಕೋಡಿಹಳ್ಳಿ ರೇವಣ್ಣ, ಈಶ್ವರಪ್ಪ ಅವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ:</strong> ಕಲಬುರಗಿಯಿಂದ ಬೆಂಗಳೂರಿಗೆ ಕನ್ನಡ ಜಾಗೃತಿ ಮೂಡಿಸಲು ಜಾಥಾ ಹೊರಟಿರುವ ಬೈಕ್ ಸಾಹಸಿ ಜಿ.ಈರಣ್ಣ ಕುಂದರಗಿಮಠ ಅವರನ್ನು ಪಟ್ಟಣದಲ್ಲಿ ವಿವಿಧ ಸಂಘ, ಸಂಸ್ಥೆಗಳ ಮುಖಂಡರು ಅದ್ದೂರಿ ಸ್ವಾಗತ ಕೋರಿದರು.</p>.<p>ಹ್ಯಾಂಡಲ್ ಇಲ್ಲದ ಬೈಕ್ ನ್ನು 860 ಕಿ.ಮೀ.ಚಲಾಯಿಸುವ ಸಾಹಸಕ್ಕೆ ನೆರೆದಿದ್ದವರು ಮೆಚ್ಚುಗೆ ವ್ಯಕ್ತಪಡಿಸಿದರು. ಈ ವೇಳೆ ಜೀವಜಲ ಟ್ರಸ್ಟ್ ಅಧ್ಯಕ್ಷ ಮೋರಗೇರಿ ಹೇಮಣ್ಣ, ಕಸಾಪ ಅಧ್ಯಕ್ಷ ಕೆ.ಉಚ್ಚಂಗೆಪ್ಪ, ಜೆಸಿಐ ಅಧ್ಯಕ್ಷ ಚಲವಾದಿ ಪರಶುರಾಮ್, ಶರತ್ ಚಂದ್ರ, ಪ್ರಸನ್ನಕುಮಾರ ಜೈನ್, ಎಂ.ವೀರಭದ್ರಪ್ಪ, ಕೋಡಿಹಳ್ಳಿ ರೇವಣ್ಣ, ಈಶ್ವರಪ್ಪ ಅವರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>