ಶುಕ್ರವಾರ, 18 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಹೊಸಕೋಟೆ | 717 ಕೃಷಿ ಹೊಂಡಗಳಿಗಿಲ್ಲ ಬೇಲಿ

ಅಪಾಯಕ್ಕೆ ಆಹ್ವಾನಿಸುತ್ತಿರುವ ಹೊಂಡಗಳು
ಡಿ.ಎನ್.ವೆಂಕಟೇಶ್
Published : 4 ಏಪ್ರಿಲ್ 2024, 5:09 IST
Last Updated : 4 ಏಪ್ರಿಲ್ 2024, 5:09 IST
ಫಾಲೋ ಮಾಡಿ
Comments
ಬಿ.ಪಿ.ಚಂದ್ರಪ್ಪ
ಬಿ.ಪಿ.ಚಂದ್ರಪ್ಪ
ಪ್ರಭುದೇವಯ್ಯ
ಪ್ರಭುದೇವಯ್ಯ
ಅವಘಡಕ್ಕೂ ಮುನ್ನ ಎಚ್ಚೆತ್ತುಕೊಳ್ಳಲಿ
ತಾಲ್ಲೂಕಿನಲ್ಲಿ ಇತ್ತೀಚೆಗೆ ಕರಿಬೀರನ ಹೊಸಹಳ್ಳಿಯಲ್ಲಿ ಒಂದೇ ಕುಟುಂಬದ ಮೂವರು ಕೃಷಿ ಹೊಂಡದಲ್ಲಿ ಬಿದ್ದು ಹೊರಬರಲಾದರೆ ಮೃತಪಟ್ಟಿದ್ದರು. ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಕೃಷಿ ಹೊಂಡಗಳಿಗೆ ಬೇಲಿ ವ್ಯವಸ್ಥೆ ಮಾಡಬೇಕು. ಈ ಹಿಂದೆ ನಿರ್ಮಾಣವಾಗಿರುವ ಕೃಷಿ ಹೊಂಡಗಳಿಗೆ ಬೇಲಿ ನಿರ್ಮಾಣ ಮಾಡಿಕೊಳ್ಳಲು ಸರ್ಕಾರ ಕಡ್ಡಾಯ ಮಾಡಿರಲಿಲ್ಲ. ಆದರೆ ಪ್ರಾಣ ಹಾನಿಯನ್ನು ತಡೆಯುವ ದೃಷ್ಟಿಯಿಂದ ಸರ್ಕಾರ ರೈತರಿಗೆ ಬೇಲಿ ನಿರ್ಮಿಸಿಕೊಳ್ಳಲು ಅನುದಾನವನ್ನು ನೀಡಬೇಕಿದೆ– ಪ್ರಭುದೇವಯ್ಯ ಕರ್ನಾಟಕ ಪ್ರಾಂತ ರೈತ ಸಂಘದ ಮುಖಂಡ ಹೊಸಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT