<p><strong>ಹೊಸಕೋಟೆ</strong>: ಬೇಕರಿಯಲ್ಲಿ ಕ್ರೀಮ್ ಬನ್ ತಿಂದು ಬಿಲ್ ಕೇಳಿದ ಬೇಕರಿ ಸಿಬ್ಬಂದಿಯನ್ನು ಥಳಿಸಿ, ಕಬ್ಬಿಣದ ಪೈಪ್ಗಳಿಂದ ಬೇಕರಿ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ತಾಲ್ಲೂಕಿನ ನಂದಗುಡಿಯಲ್ಲಿ ಸೋಮವಾರ ನಡೆದಿದೆ.</p>.<p>ಕೇರಳ ಮೂಲದ ವ್ಯಕ್ತಿಗೆ ಸೇರಿದ ಬೇಕರಿಯಲ್ಲಿ ಈ ಘಟನೆ ನಡೆದಿದೆ. ಬೇಕರಿ ಮಾಲೀಕರು ನಂದಗುಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆ ಸಂಬಂಧ ಅದೇ ಗ್ರಾಮದ ರೋಹನ್ (26), ಭರತ್ (22), ರಾಕೇಶ್ (20) ಹಾಗೂ ಗೌತಮ್(19) ಎಂಬುವವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ</strong>: ಬೇಕರಿಯಲ್ಲಿ ಕ್ರೀಮ್ ಬನ್ ತಿಂದು ಬಿಲ್ ಕೇಳಿದ ಬೇಕರಿ ಸಿಬ್ಬಂದಿಯನ್ನು ಥಳಿಸಿ, ಕಬ್ಬಿಣದ ಪೈಪ್ಗಳಿಂದ ಬೇಕರಿ ವಸ್ತುಗಳನ್ನು ಧ್ವಂಸ ಮಾಡಿರುವ ಘಟನೆ ತಾಲ್ಲೂಕಿನ ನಂದಗುಡಿಯಲ್ಲಿ ಸೋಮವಾರ ನಡೆದಿದೆ.</p>.<p>ಕೇರಳ ಮೂಲದ ವ್ಯಕ್ತಿಗೆ ಸೇರಿದ ಬೇಕರಿಯಲ್ಲಿ ಈ ಘಟನೆ ನಡೆದಿದೆ. ಬೇಕರಿ ಮಾಲೀಕರು ನಂದಗುಡಿ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆ ಸಂಬಂಧ ಅದೇ ಗ್ರಾಮದ ರೋಹನ್ (26), ಭರತ್ (22), ರಾಕೇಶ್ (20) ಹಾಗೂ ಗೌತಮ್(19) ಎಂಬುವವರನ್ನು ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>