ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ

ADVERTISEMENT

ಅನುಭವವೇ ಅಭಿವೃದ್ಧಿಗೆ ಅಡಿಪಾಯ: ಜಗದೀಶ ಶೆಟ್ಟರ್‌ ಸಂದರ್ಶನ

ಬೆಳಗಾವಿ ಜಿಲ್ಲೆಯೊಂದಿಗೆ 30 ವರ್ಷಗಳ ಒಡನಾಡಿ ಎಂದ ಜಗದೀಶ ಶೆಟ್ಟರ್‌
Last Updated 4 ಮೇ 2024, 7:57 IST
ಅನುಭವವೇ ಅಭಿವೃದ್ಧಿಗೆ ಅಡಿಪಾಯ: ಜಗದೀಶ ಶೆಟ್ಟರ್‌ ಸಂದರ್ಶನ

ಬೆಳಗಾವಿ | ಗುಡಿಸಿಲಿಗೆ ಬೆಂಕಿ: ₹50 ಸಾವಿರ ನೆರವು ನೀಡಿದ ಲಕ್ಷ್ಮಿ ಹೆಬ್ಬಾಳಕರ

ಅನಾಹುತದಿಂದಾಗಿ ಶೆಡ್‌ನಲ್ಲಿದ್ದ ಚಿನ್ನ, ಬೆಳ್ಳಿ, ₹2.50 ಲಕ್ಷ ಹಣ, ಮನೆಯಲ್ಲಿನ ದಿನಬಳಕೆಯ ವಸ್ತುಗಳು ಸುಟ್ಟು ನಾಶವಾಗಿವೆ.
Last Updated 4 ಮೇ 2024, 4:58 IST
ಬೆಳಗಾವಿ | ಗುಡಿಸಿಲಿಗೆ ಬೆಂಕಿ: ₹50 ಸಾವಿರ ನೆರವು ನೀಡಿದ ಲಕ್ಷ್ಮಿ ಹೆಬ್ಬಾಳಕರ

ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಮೃಣಾಲ್‌

‘ಜನಸ್ನೇಹಿ, ರೈತ ಸ್ನೇಹಿ, ಉದ್ಯಮ ಸ್ನೇಹಿಯಾಗಿ ಬೆಳಗಾವಿಯನ್ನು ಅಭಿವೃದ್ಧಿಪಡಿಸಲಾಗುವುದು’ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ ಭರವಸೆ ನೀಡಿದ್ದಾರೆ. ಕ್ಷೇತ್ರಕ್ಕಾಗಿ ಅವರು ಪ್ರತ್ಯೇಕ ಪ್ರಣಾಳಿಕೆಯನ್ನೂ ಸಿದ್ಧಪಡಿಸಿದ್ದಾರೆ.
Last Updated 4 ಮೇ 2024, 4:57 IST
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದ ಮೃಣಾಲ್‌

ಬೆಳಗಾವಿ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ಮಟ್ಟಕ್ಕೆ: ಜಗದೀಶ ಶೆಟ್ಟರ್

ಬೆಳಗಾವಿ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ. ಇದರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳು ಆರಂಭ ಆಗುತ್ತದೆ ಎಂದು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಿಳಿಸಿದರು.‌
Last Updated 4 ಮೇ 2024, 4:53 IST
ಬೆಳಗಾವಿ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ಮಟ್ಟಕ್ಕೆ:  ಜಗದೀಶ ಶೆಟ್ಟರ್

ಮತಕ್ಕಾಗಿ ಹಣ ಕೊಟ್ಟರೆ ಮುಖಕ್ಕೆ ಎಸೆಯಿರಿ: ಪ್ರಕಾಶ ಹುಕ್ಕೇರಿ

ಮತದಾನ ಮಾಡುವಂತೆ ಬಿಜೆಪಿಯವರೇ ಆಗಲಿ, ಕಾಂಗ್ರೆಸ್ಸಿನವರೇ ಆಗಲಿ ಹಣ ನೀಡಲು ಬಂದರೆ ಅವರ ಮುಖದ ಮೇಲೆ ಎಸೆಯಿರಿ ಎಂದು ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ–2 ಪ್ರಕಾಶ ಹುಕ್ಕೇರಿ ಹೇಳಿದರು.
Last Updated 4 ಮೇ 2024, 4:50 IST
ಮತಕ್ಕಾಗಿ ಹಣ ಕೊಟ್ಟರೆ ಮುಖಕ್ಕೆ ಎಸೆಯಿರಿ: ಪ್ರಕಾಶ ಹುಕ್ಕೇರಿ

ದೇಶ ಮೆಚ್ಚುವ ಆಡಳಿತ ನೀಡಿದ್ದು ಮೋದಿ: ಪ್ರಭಾಕರ ಕೋರೆ

10 ವರ್ಷದ ಅವಧಿಯಲ್ಲಿ ಭಾರತೀಯರು ಮೆಚ್ಚುವಂತಹ ಆಡಳಿತವನ್ನು ಪ್ರಧಾನಿ ಮೋದಿ ನೀಡಿದ್ದಾರೆ ಎಂದು ರಾಜ್ಯಸಭೆಯ ಮಾಜಿ ಸದಸ್ಯ, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
Last Updated 4 ಮೇ 2024, 4:49 IST
ದೇಶ ಮೆಚ್ಚುವ ಆಡಳಿತ ನೀಡಿದ್ದು ಮೋದಿ:  ಪ್ರಭಾಕರ ಕೋರೆ

ಅಕ್ಕಿ ನೀಡುವಲ್ಲಿ ಕೇಂದ್ರದಿಂದ ರಾಜಕೀಯ: ಸಚಿವ ಕೆ.ಎಚ್‌.ಮುನಿಯಪ್ಪ

‘ಅನ್ನಭಾಗ್ಯ ಯೋಜನೆಯಡಿ ರಾಜ್ಯದ ಜನರಿಗೆ ವಿತರಿಸಲು ಅಕ್ಕಿ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ರಾಜಕೀಯ ಮಾಡಿದೆ. ನಮ್ಮ ಮನವಿಗೆ ಸ್ಪಂದಿಸದೆ ವಂಚಿಸಿದೆ’ ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಎಚ್‌.ಮುನಿಯಪ್ಪ ಆರೋಪಿಸಿದರು.
Last Updated 3 ಮೇ 2024, 16:03 IST
ಅಕ್ಕಿ ನೀಡುವಲ್ಲಿ ಕೇಂದ್ರದಿಂದ ರಾಜಕೀಯ: ಸಚಿವ ಕೆ.ಎಚ್‌.ಮುನಿಯಪ್ಪ
ADVERTISEMENT

ದಾನಿಗಳಿಂದ ಕೆಎಲ್‍ಇ ಸಂಸ್ಥೆ ಬೆಳೆದಿದೆ, ಕಾಂಗ್ರೆಸ್‍ನಿಂದ ಅಲ್ಲ: ಪ್ರಭಾಕರ ಕೋರೆ

ಕೆಎಲ್‍ಇ ಸಂಸ್ಥೆಯ ಯಾವುದೇ ಇತಿಹಾಸ ಅರಿಯದೆ ಬಾಲಿಶವಾದ ಹೇಳಿಕೆಗಳನ್ನು ಕೊಡುವುದು ಉಚಿತವಾದದ್ದಲ್ಲ ಎಂದು ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರು, ಲಕ್ಷ್ಮಿ ಹೆಬ್ಬಾಳಕರ ಅವರಿಗೆ ಚಾಟಿ ಬೀಸಿದ್ದಾರೆ.
Last Updated 3 ಮೇ 2024, 14:06 IST
ದಾನಿಗಳಿಂದ ಕೆಎಲ್‍ಇ ಸಂಸ್ಥೆ ಬೆಳೆದಿದೆ, ಕಾಂಗ್ರೆಸ್‍ನಿಂದ ಅಲ್ಲ: ಪ್ರಭಾಕರ ಕೋರೆ

ಮೆಟ್ರೊ ಮಾದರಿಯಲ್ಲಿ ಬೆಳಗಾವಿ ಅಭಿವೃದ್ಧಿ: ಜಗದೀಶ ಶೆಟ್ಟರ್

‘ನಾನು ಲೋಕಸಭೆಗೆ ಆಯ್ಕೆಯಾದ ಬಳಿಕ ಬೆಳಗಾವಿಯನ್ನು ಮಾದರಿ ನಗರ ಮಾಡುವ ಗುರಿ ಹೊಂದಿದ್ದೇನೆ. ಮೆಟ್ರೊ ನಗರ ಮಾಡಬೇಕು. ಅಭಿವೃದ್ಧಿಗಾಗಿ ಹಿಂದೆ ಕೂಡ ಶ್ರಮಿಸಿದ್ದೇನೆ. ಹಾಗಾಗಿ ಪ್ರಮಾಣದ ಮಾಡಿ ಹೇಳುವೆ’ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ತಿಳಿಸಿದರು.
Last Updated 3 ಮೇ 2024, 14:03 IST
ಮೆಟ್ರೊ ಮಾದರಿಯಲ್ಲಿ ಬೆಳಗಾವಿ ಅಭಿವೃದ್ಧಿ: ಜಗದೀಶ ಶೆಟ್ಟರ್

ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ: ಸಚಿವ ಡಾ.ಎಂ.ಸಿ.ಸುಧಾಕರ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಶಿಷ್ಯವೇತನವನ್ನು ಗ್ಯಾರಂಟಿ ಯೋಜನೆಗೆ ಬಳಸುತ್ತಿರುವುದಾಗಿ ಬಿಜೆಪಿ ಸರ್ಕಾರವು ಜನರಿಗೆ ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರಾಜ್ಯ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಹೇಳಿದರು.
Last Updated 3 ಮೇ 2024, 13:53 IST
ಸುಳ್ಳು ಹೇಳಿ ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ: ಸಚಿವ ಡಾ.ಎಂ.ಸಿ.ಸುಧಾಕರ
ADVERTISEMENT