ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಳಗಾವಿ: ಗಣಪತಿ ಮೂರ್ತಿ ವಿಸರ್ಜನೆ ವೇಳೆ ಪಟಾಕಿ ಸಿಡಿದು ಇಬ್ಬರಿಗೆ ಗಂಭೀರ ಗಾಯ

Published : 17 ಸೆಪ್ಟೆಂಬರ್ 2024, 18:18 IST
Last Updated : 17 ಸೆಪ್ಟೆಂಬರ್ 2024, 18:18 IST
ಫಾಲೋ ಮಾಡಿ
Comments

ಬೆಳಗಾವಿ: ತಾಲ್ಲೂಕಿನ ಮುಚಂಡಿ ಗ್ರಾಮದಲ್ಲಿ ಮಂಗಳವಾರ ರಾತ್ರಿ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಪಟಾಕಿ ಸಿಡಿತತದಿಂದ ಬಾಲಕ ಸೇರಿ ಇಬ್ಬರು‌ ಗಾಯಗೊಂಡಿದ್ದಾರೆ.

ಮುಚಂಡಿ ಗ್ರಾಮದ ಸಂತೋಷ ವಟಾರ್( 34)‌‌ ಹಾಗೂ 10 ವರ್ಷದ ಬಾಲಕ ಗಾಯಗೊಂಡಿದ್ದಾರೆ.

ನಗರದ ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ವ್ಯಕ್ತಿಯ ಮುಖ, ತೊಡೆ ಕಣ್ಣು ಹಾಗೂ ಬಾಲಕನ ಗುಪ್ತಾಂಗಕ್ಕೆ ಸುಟ್ಟ ಗಾಯಗಳಾಗಿವೆ ಎಂದು ಮಾರಿಹಾಳ ಠಾಣೆ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT