<p><strong>ಯರಗಟ್ಟಿ:</strong> ಯರಗಟ್ಟಿ–ಮುನವಳ್ಳಿ ರಸ್ತೆಯಲ್ಲಿನ ರೈನಾಪೂರ ಗ್ರಾಮದ ಜೂಗನವರ ತೋಟದ ಹತ್ತಿರ ಗುರವಾರ ಮಧ್ಯರಾತ್ರಿ ಕಾರು–ಬೈಕ್ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.</p>.<p>ಗೋಕಾಕ ತಾಲ್ಲೂಕಿನ ಶಿಲ್ತಿಭಾವಿ ನಿವಾಸಿಗಳಾದ ಪ್ರದೀಪ್ ಹಣಮಂತಪ್ಪ ಕುರಟ್ಟಿ(17), ಮಾರುತಿ ಸೋಮಪ್ಪ ಖರ್ಚನ್ನವರ (17) ಮೃತರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುರೋಡ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯರಗಟ್ಟಿ:</strong> ಯರಗಟ್ಟಿ–ಮುನವಳ್ಳಿ ರಸ್ತೆಯಲ್ಲಿನ ರೈನಾಪೂರ ಗ್ರಾಮದ ಜೂಗನವರ ತೋಟದ ಹತ್ತಿರ ಗುರವಾರ ಮಧ್ಯರಾತ್ರಿ ಕಾರು–ಬೈಕ್ ಡಿಕ್ಕಿಯಲ್ಲಿ ಬೈಕ್ ಸವಾರರಿಬ್ಬರು ಮೃತಪಟ್ಟಿದ್ದಾರೆ.</p>.<p>ಗೋಕಾಕ ತಾಲ್ಲೂಕಿನ ಶಿಲ್ತಿಭಾವಿ ನಿವಾಸಿಗಳಾದ ಪ್ರದೀಪ್ ಹಣಮಂತಪ್ಪ ಕುರಟ್ಟಿ(17), ಮಾರುತಿ ಸೋಮಪ್ಪ ಖರ್ಚನ್ನವರ (17) ಮೃತರು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಇವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮುರೋಡ ಠಾಣಾದಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>