<p><strong>ಅಥಣಿ</strong>: ಗಡಿಭಾಗದ ಖೋತವಾಡಿ ಗ್ರಾಮದ ಹೊರವಲಯದಲ್ಲಿ ಸೋದರ ಸಂಬಂಧಿಗಳಿಬ್ಬರು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡು ಸೋಮವಾರ ಮೃತಪಟ್ಟಿದ್ದಾರೆ.</p>.<p>ಶಿರೂರ ಗ್ರಾಮ ಪಂಚಾಯಿತಿ ಸದಸ್ಯ ಹಣಮಂತ ರಾಮಚಂದ್ರ ಖೋತ (38) ಹಾಗೂ ಖಂಡು ತಾನಾಜಿ ಖೋತ (27) ಮೃತರು.</p>.<p>ಹೊಡೆದಾಟದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಮಹಾರಾಷ್ಟ್ರದ ಕವಟೆ ಮಹಾಂಕಾಳ ಜಿಲ್ಲಾ ಉಪಕೇಂದ್ರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.</p>.<p>ಪೊಲೀಸರು ಪರಿಶೀಲನೆ ನಡೆಸಿದ್ದು, ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಥಣಿ</strong>: ಗಡಿಭಾಗದ ಖೋತವಾಡಿ ಗ್ರಾಮದ ಹೊರವಲಯದಲ್ಲಿ ಸೋದರ ಸಂಬಂಧಿಗಳಿಬ್ಬರು ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆದಾಡಿಕೊಂಡು ಸೋಮವಾರ ಮೃತಪಟ್ಟಿದ್ದಾರೆ.</p>.<p>ಶಿರೂರ ಗ್ರಾಮ ಪಂಚಾಯಿತಿ ಸದಸ್ಯ ಹಣಮಂತ ರಾಮಚಂದ್ರ ಖೋತ (38) ಹಾಗೂ ಖಂಡು ತಾನಾಜಿ ಖೋತ (27) ಮೃತರು.</p>.<p>ಹೊಡೆದಾಟದಲ್ಲಿ ತೀವ್ರ ಗಾಯಗೊಂಡಿದ್ದ ಇಬ್ಬರನ್ನೂ ಮಹಾರಾಷ್ಟ್ರದ ಕವಟೆ ಮಹಾಂಕಾಳ ಜಿಲ್ಲಾ ಉಪಕೇಂದ್ರ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು.</p>.<p>ಪೊಲೀಸರು ಪರಿಶೀಲನೆ ನಡೆಸಿದ್ದು, ಹೊಡೆದಾಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>