<p>ಬೆಳಗಾವಿ: ಕೋಮು ಸೌಹಾರ್ದತೆಗೆ ಧಕ್ಕೆ ತರಲು ಯತ್ನಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಮಾಳಮಾರುತಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಇಲ್ಲಿನ ರಾಮನಗರದ ನಿವಾಸಿ ಅಜಯ ಶಾಮ್ ಕಾಗಲಕರ(27) ಬಂಧಿತ ಆರೋಪಿ.</p>.<p>‘ವಡಗಾವಿಯಲ್ಲಿ ನಡೆಯುತ್ತಿರುವ ಮಂಗಾಯಿ ದೇವಿ ಜಾತ್ರೆಗೆ ಬರುವವರು ಹಿಂದೂಗಳ ಬಳಿ ಮಾತ್ರ ವಸ್ತುಗಳನ್ನು ಖರೀದಿಸಬೇಕು ಎಂದು ಅಜಯ ತನ್ನ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿದ್ದ. ಇದರಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಈ ಹಿಂದೆಯೂ ಈತ ಕೋಮು ಸಾಮರಸ್ಯ ಕೆಡಿಸಲು ಯತ್ನಿಸಿದ ಆರೋಪಗಳಿವೆ. ಹಾಗಾಗಿ ಬಂಧಿಸಿದ್ದೇವೆ’ ಎಂದು ಮಾಳಮಾರುತಿ ಠಾಣೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>–––––––</p>.<p>ಜೂಜು: ಇಬ್ಬರ ಬಂಧನ</p>.<p>ಬೆಳಗಾವಿ: ಇಲ್ಲಿನ ರುಕ್ಮಿಣಿ ನಗರದ ಸಾರ್ವಜನಿಕ ಸ್ಥಳದಲ್ಲಿ ಜೂಜೂಟಾದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮಾಳಮಾರುತಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ರುಕ್ಮಿಣಿ ನಗರದ ನಿವಾಸಿಗಳಾದ ಪ್ರದೀಪ ಹಣ್ಣಿಕೇರಿ, ಕಿರಣಸಿಂಗ್ ಸಿಖಸರದಾರಜಿ ಬಂಧಿತರು. ಅವರಿಂದ ₹500 ವಶಕ್ಕೆ ಪಡೆಯಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಳಗಾವಿ: ಕೋಮು ಸೌಹಾರ್ದತೆಗೆ ಧಕ್ಕೆ ತರಲು ಯತ್ನಿಸಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಮಾಳಮಾರುತಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ.</p>.<p>ಇಲ್ಲಿನ ರಾಮನಗರದ ನಿವಾಸಿ ಅಜಯ ಶಾಮ್ ಕಾಗಲಕರ(27) ಬಂಧಿತ ಆರೋಪಿ.</p>.<p>‘ವಡಗಾವಿಯಲ್ಲಿ ನಡೆಯುತ್ತಿರುವ ಮಂಗಾಯಿ ದೇವಿ ಜಾತ್ರೆಗೆ ಬರುವವರು ಹಿಂದೂಗಳ ಬಳಿ ಮಾತ್ರ ವಸ್ತುಗಳನ್ನು ಖರೀದಿಸಬೇಕು ಎಂದು ಅಜಯ ತನ್ನ ವಾಟ್ಸ್ಆ್ಯಪ್ನಲ್ಲಿ ಸ್ಟೇಟಸ್ ಹಾಕಿದ್ದ. ಇದರಿಂದ ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗುವ ಸಾಧ್ಯತೆಯಿದೆ. ಈ ಹಿಂದೆಯೂ ಈತ ಕೋಮು ಸಾಮರಸ್ಯ ಕೆಡಿಸಲು ಯತ್ನಿಸಿದ ಆರೋಪಗಳಿವೆ. ಹಾಗಾಗಿ ಬಂಧಿಸಿದ್ದೇವೆ’ ಎಂದು ಮಾಳಮಾರುತಿ ಠಾಣೆ ಇನ್ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>–––––––</p>.<p>ಜೂಜು: ಇಬ್ಬರ ಬಂಧನ</p>.<p>ಬೆಳಗಾವಿ: ಇಲ್ಲಿನ ರುಕ್ಮಿಣಿ ನಗರದ ಸಾರ್ವಜನಿಕ ಸ್ಥಳದಲ್ಲಿ ಜೂಜೂಟಾದಲ್ಲಿ ತೊಡಗಿದ್ದ ಇಬ್ಬರು ಆರೋಪಿಗಳನ್ನು ಮಾಳಮಾರುತಿ ಠಾಣೆ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ರುಕ್ಮಿಣಿ ನಗರದ ನಿವಾಸಿಗಳಾದ ಪ್ರದೀಪ ಹಣ್ಣಿಕೇರಿ, ಕಿರಣಸಿಂಗ್ ಸಿಖಸರದಾರಜಿ ಬಂಧಿತರು. ಅವರಿಂದ ₹500 ವಶಕ್ಕೆ ಪಡೆಯಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>