ಪುರಸಭೆ ಅಧ್ಯಕ್ಷ ಇಮ್ರಾನ್ ಮೊಮೀನ್, ಗ್ರೇಡ್ 2 ತಹಶೀಲ್ದಾರ್ ಪ್ರಕಾಶ ಕಲ್ಲೋಳಿ, ಸಿಪಿಐ ಮಹಾಂತೇಶ ಬಸ್ಸಾಪುರ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಹಲಕಿ, ತಾಲ್ಲೂಕು ಪಂಚಾಯಿತಿ ಯೋಜನಾಧಿಕಾರಿ ಪ್ರಶಾಂತ ಮುನ್ನೋಳಿ, ವ್ಯವಸ್ಥಾಪಕ ಅವಿನಾಶ ಹೊಳೆಪ್ಪಗೋಳ, ಕಸಾಪ ಮಾಜಿ ಅಧ್ಯಕ್ಷ ರಾಜಶೇಖರ್ ಇಚ್ಛಂಗಿ, ಪುರಸಭೆ ಮುಖ್ಯಾಧಿಕಾರಿ ಈಶ್ವರ ಸಿದ್ನಾಳ, ಕಂದಾಯ ನಿರೀಕ್ಷಕ ಮಲ್ಲಿಕಾರ್ಜುನ ಸಾರಾಪುರೆ ಪಾಲ್ಗೊಂಡಿದ್ದರು.