<p><strong>ಹುಕ್ಕೇರಿ</strong>: ಸ್ಥಳೀಯ ನ್ಯಾಯಾಲಯದಲ್ಲಿ ಶನಿವಾರ ನ್ಯಾಯಾಧೀಶ ಕೆ.ಎಸ್.ರೋಟ್ಟೆರ್ ನೇತೃತ್ವದಲ್ಲಿ ನಡೆದ ಲೋಕ್ಅದಾಲತ್ನಲ್ಲಿ 44 ಪ್ರಕರಣಗಳು ಇತ್ಯರ್ಥಗೊಂಡು, ₹2.05 ಕೋಟಿ ಮೊತ್ತ ವಸೂಲು ಮಾಡಲಾಗಿದೆ.</p>.<p>ಜುಲೈ ತಿಂಗಳ ಮೊದಲ ವಾರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೂ ಇತ್ಯರ್ಥಗೊಂಡಿತು. ಅಪಘಾತ ಪ್ರಕರಣವೊಂದರಲ್ಲಿ ಪಾರ್ಟಿಯಿಂದ (ವಿಮೆ ಇಲ್ಲದೆ) ₹14 ಲಕ್ಷ ಪರಿಹಾರ ಕೊಡಿಸಲಾಯಿತು ಎಂದು ಹಿರಿಯ ವಕೀಲ ಕೆ.ಬಿ.ಕುರಬೇಟ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಕ್ಕೇರಿ</strong>: ಸ್ಥಳೀಯ ನ್ಯಾಯಾಲಯದಲ್ಲಿ ಶನಿವಾರ ನ್ಯಾಯಾಧೀಶ ಕೆ.ಎಸ್.ರೋಟ್ಟೆರ್ ನೇತೃತ್ವದಲ್ಲಿ ನಡೆದ ಲೋಕ್ಅದಾಲತ್ನಲ್ಲಿ 44 ಪ್ರಕರಣಗಳು ಇತ್ಯರ್ಥಗೊಂಡು, ₹2.05 ಕೋಟಿ ಮೊತ್ತ ವಸೂಲು ಮಾಡಲಾಗಿದೆ.</p>.<p>ಜುಲೈ ತಿಂಗಳ ಮೊದಲ ವಾರದಲ್ಲಿ ಆಸ್ತಿಗೆ ಸಂಬಂಧಿಸಿದಂತೆ ದಾಖಲಾದ ಪ್ರಕರಣವೂ ಇತ್ಯರ್ಥಗೊಂಡಿತು. ಅಪಘಾತ ಪ್ರಕರಣವೊಂದರಲ್ಲಿ ಪಾರ್ಟಿಯಿಂದ (ವಿಮೆ ಇಲ್ಲದೆ) ₹14 ಲಕ್ಷ ಪರಿಹಾರ ಕೊಡಿಸಲಾಯಿತು ಎಂದು ಹಿರಿಯ ವಕೀಲ ಕೆ.ಬಿ.ಕುರಬೇಟ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>