<p><strong>ಬೈಲಹೊಂಗಲ:</strong> ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು.</p>.<p>ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್ಸೆಟ್ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಟಾಟಾ ಎಸ್ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಕೆಎಸ್ಪಿಎಸ್ ಶೃತಿ ಕೆ., ಹೆಚ್ಚುವರಿ ಎಸ್ಪಿ ಆರ್.ಬಿ.ಬಸರಗಿ, ಡಿವೈಎಸ್ಪಿ ರವಿ ನಾಯ್ಕ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಪಿಐ ಪಿ.ವಿ. ಸಾಲಿಮಠ, ಪಿಎಸ್ಐಗಳಾದ ಗುರುರಾಜ ಕಲಬುರ್ಗಿ, ಎಫ್.ವೈ. ಮಲ್ಲೂರ ನೇತೃತ್ವದಲ್ಲಿ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೈಲಹೊಂಗಲ:</strong> ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.</p>.<p>ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು.</p>.<p>ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್ಸೆಟ್ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ ₹3 ಲಕ್ಷ ಮೌಲ್ಯದ ಟಾಟಾ ಎಸ್ ವಾಹನ ಜಪ್ತಿ ಮಾಡಲಾಗಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.</p>.<p>ಬೆಳಗಾವಿ ಎಸ್ಪಿ ಭೀಮಾಶಂಕರ ಗುಳೇದ, ಕೆಎಸ್ಪಿಎಸ್ ಶೃತಿ ಕೆ., ಹೆಚ್ಚುವರಿ ಎಸ್ಪಿ ಆರ್.ಬಿ.ಬಸರಗಿ, ಡಿವೈಎಸ್ಪಿ ರವಿ ನಾಯ್ಕ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು. ಪಿಐ ಪಿ.ವಿ. ಸಾಲಿಮಠ, ಪಿಎಸ್ಐಗಳಾದ ಗುರುರಾಜ ಕಲಬುರ್ಗಿ, ಎಫ್.ವೈ. ಮಲ್ಲೂರ ನೇತೃತ್ವದಲ್ಲಿ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>