<p><strong>ಬೆಳಗಾವಿ:</strong> ‘ರಾಜ್ಯ ಸರ್ಕಾರವು ಮುಂದಿನ ಬಜೆಟ್ನಲ್ಲಿ ಕೃಷಿ ರಂಗಕ್ಕೆ ಶೇ 60ರಷ್ಟು ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ(ಸಂಯುಕ್ತ ರೈತ ಸಂಘಟನೆ) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ರೈತರ ಋಣ ಪರಿಹಾರ ಆಯೋಗ ರಚಿಸಬೇಕು. ಬರದಿಂದ ಕಂಗೆಟ್ಟಿರುವ ರೈತರು ಸಹಕಾರ ಬ್ಯಾಂಕ್ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲಮನ್ನಾ ಮಾಡಬೇಕು. ಬರದಿಂದ ತತ್ತರಿಸಿದ ರೈತರಿಗೆ ವೈಜ್ಞಾನಿಕವಾಗಿ ಬೆಳೆಹಾನಿ ಪರಿಹಾರ ಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.</p>.<p>ಸಿದಗೌಡ ಮೋದಗಿ, ಶಿವಲೀಲಾ ಮಿಸಾಳೆ, ಗೀತಾ ಧರೆಣ್ಣವರ, ಶಿವಬಸಪ್ಪ ದಿನ್ನಿಮನಿ, ತುಕಾರಾಮ ಉಪ್ಪಾರ, ಚನ್ನಪ್ಪ ಬೆಣ್ಣಿ, ಸಂಜು ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಪರಶುರಾಮ ಸಂಗನ್ನವರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> ‘ರಾಜ್ಯ ಸರ್ಕಾರವು ಮುಂದಿನ ಬಜೆಟ್ನಲ್ಲಿ ಕೃಷಿ ರಂಗಕ್ಕೆ ಶೇ 60ರಷ್ಟು ಹಣ ಮೀಸಲಿಡಬೇಕು’ ಎಂದು ಆಗ್ರಹಿಸಿ ಭಾರತೀಯ ಕೃಷಿಕ ಸಮಾಜದ(ಸಂಯುಕ್ತ ರೈತ ಸಂಘಟನೆ) ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.</p>.<p>ರೈತರ ಋಣ ಪರಿಹಾರ ಆಯೋಗ ರಚಿಸಬೇಕು. ಬರದಿಂದ ಕಂಗೆಟ್ಟಿರುವ ರೈತರು ಸಹಕಾರ ಬ್ಯಾಂಕ್ಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ಪಡೆದಿರುವ ಸಾಲಮನ್ನಾ ಮಾಡಬೇಕು. ಬರದಿಂದ ತತ್ತರಿಸಿದ ರೈತರಿಗೆ ವೈಜ್ಞಾನಿಕವಾಗಿ ಬೆಳೆಹಾನಿ ಪರಿಹಾರ ಕೊಡಬೇಕು ಎಂಬಿತ್ಯಾದಿ ಬೇಡಿಕೆಗಳನ್ನು ಮಂಡಿಸಿದರು.</p>.<p>ಸಿದಗೌಡ ಮೋದಗಿ, ಶಿವಲೀಲಾ ಮಿಸಾಳೆ, ಗೀತಾ ಧರೆಣ್ಣವರ, ಶಿವಬಸಪ್ಪ ದಿನ್ನಿಮನಿ, ತುಕಾರಾಮ ಉಪ್ಪಾರ, ಚನ್ನಪ್ಪ ಬೆಣ್ಣಿ, ಸಂಜು ಡೊಂಗರಗಾವಿ, ಮಲ್ಲಿಕಾರ್ಜುನ ಡೊಂಗರಗಾವಿ, ಪರಶುರಾಮ ಸಂಗನ್ನವರ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>