ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮೂಲಸೌಕರ್ಯದ ಕೊರತೆ: ₹ 39 ಸಾವಿರ ಕೋಟಿ ಸಾಲ ಪಡೆಯಲು ಮುಂದಾದ ಬಿಬಿಎಂಪಿ

ನಗರಾಭಿವೃದ್ಧಿ ಇಲಾಖೆಗೆ ಪತ್ರ ಬರೆದ ಬಿಬಿಎಂಪಿ ಮುಖ್ಯ ಆಯುಕ್ತರು
Published : 29 ಸೆಪ್ಟೆಂಬರ್ 2024, 23:30 IST
Last Updated : 29 ಸೆಪ್ಟೆಂಬರ್ 2024, 23:30 IST
ಫಾಲೋ ಮಾಡಿ
Comments
‘ಮೂಲಸೌಕರ್ಯ ಅನಿವಾರ್ಯ’
‘ರಾಜ್ಯದ ಒಟ್ಟು ಜನಸಂಖ್ಯೆಯ ನಾಲ್ಕನೇ ಒಂದು ಭಾಗದಷ್ಟು ಜನರು ಬೆಂಗಳೂರಿನಲ್ಲಿದ್ದಾರೆ. ಅವರಿಗೆ ಮೂಲಸೌಕರ್ಯಗಳನ್ನು ಒದಗಿಸಬೇಕಿದೆ. ಅದಕ್ಕಾಗಿ ಆಸ್ತಿ ತೆರಿಗೆಯಲ್ಲಿನ ಸೋರಿಕೆಯನ್ನು ಸರಿಪಡಿಸಲಾಗುತ್ತಿದೆ. ಕೆಲವು ಯೋಜನೆಗಳನ್ನು ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ (ಪಿಪಿಪಿ) ಮಾಡಲಾಗುವುದು. ಉಳಿದ ಮೊತ್ತವನ್ನು ಬಾಹ್ಯ ಸಾಲದ ಮೂಲಕ ಭರಿಸಲಾಗುವುದು’ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT