<p><strong>ಬೆಂಗಳೂರು:</strong> ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ನಿರ್ಮಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ.</p>.<p>ಟರ್ಮಿನಲ್ ಸುತ್ತಮುತ್ತ ವಾಹನ ದಟ್ಟಣೆಯನ್ನು ನಿಯಂತ್ರಿಸಲು, ಪ್ರಯಾಣಿಕರು ಸರಾಗವಾಗಿ ಸಂಚರಿಸಲು ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಿಸಲು ಸರ್ಕಾರವು ₹263 ಕೋಟಿ ಅನುದಾನವನ್ನು ಒದಗಿಸಿತ್ತು. ಬಳಿಕ ಈ ಯೋಜನೆಯನ್ನು ಹೊಸ ವಿನ್ಯಾಸದ ಮಾದರಿಯಲ್ಲಿ (ಡಿಸೈನ್ ಬಿಲ್ಡ್ ಟ್ರಾನ್ಸ್ಫರ್ ಆ್ಯಂಡ್ ಲಂಪ್ಸಮ್– ಟರ್ನ್ಕೀ– ನೋ ವೇರಿಯೇಶನ್, ನೋ ಎಸ್ಕಲೇಶನ್ ಮಾದರಿ) ನಿರ್ಮಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದೆ. </p>.<p>ಯೋಜನೆಗೆ ಕಮ್ಮನಹಳ್ಳಿ ಮುಖ್ಯರಸ್ತೆ, ಮಾರುತಿ ಸೇವಾನಗರ, ಬೈಯಪ್ಪನಹಳ್ಳಿ ಮುಖ್ಯರಸ್ತೆ, ಬಾಣಸವಾಡಿ ಮುಖ್ಯರಸ್ತೆಗಳಲ್ಲಿ ಭೂ ಸ್ವಾಧೀನ ಮಾಡಬೇಕು. ಅದಕ್ಕಾಗಿ 2023–24ನೇ ಸಾಲಿನಲ್ಲಿ ಸರ್ಕಾರ ಒದಗಿಸಿದ ₹263 ಕೋಟಿಯಲ್ಲದೇ 2024–25ನೇ ಸಾಲಿನಲ್ಲಿ ₹117 ಕೋಟಿ ಒದಗಿಸಲು ಅನುಮೋದನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬೈಯಪ್ಪನಹಳ್ಳಿಯಲ್ಲಿರುವ ಸರ್ ಎಂ. ವಿಶ್ವೇಶ್ವರಯ್ಯ ರೈಲ್ವೆ ಟರ್ಮಿನಲ್ಗೆ ಸಂಪರ್ಕ ಕಲ್ಪಿಸುವ ಮೇಲ್ಸೇತುವೆ ನಿರ್ಮಿಸಲು ಸರ್ಕಾರವು ಆಡಳಿತಾತ್ಮಕ ಅನುಮೋದನೆಯನ್ನು ನೀಡಿದೆ.</p>.<p>ಟರ್ಮಿನಲ್ ಸುತ್ತಮುತ್ತ ವಾಹನ ದಟ್ಟಣೆಯನ್ನು ನಿಯಂತ್ರಿಸಲು, ಪ್ರಯಾಣಿಕರು ಸರಾಗವಾಗಿ ಸಂಚರಿಸಲು ಬಿಬಿಎಂಪಿ ವತಿಯಿಂದ ಮೇಲ್ಸೇತುವೆ ನಿರ್ಮಿಸಲು ಸರ್ಕಾರವು ₹263 ಕೋಟಿ ಅನುದಾನವನ್ನು ಒದಗಿಸಿತ್ತು. ಬಳಿಕ ಈ ಯೋಜನೆಯನ್ನು ಹೊಸ ವಿನ್ಯಾಸದ ಮಾದರಿಯಲ್ಲಿ (ಡಿಸೈನ್ ಬಿಲ್ಡ್ ಟ್ರಾನ್ಸ್ಫರ್ ಆ್ಯಂಡ್ ಲಂಪ್ಸಮ್– ಟರ್ನ್ಕೀ– ನೋ ವೇರಿಯೇಶನ್, ನೋ ಎಸ್ಕಲೇಶನ್ ಮಾದರಿ) ನಿರ್ಮಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗಿದೆ. </p>.<p>ಯೋಜನೆಗೆ ಕಮ್ಮನಹಳ್ಳಿ ಮುಖ್ಯರಸ್ತೆ, ಮಾರುತಿ ಸೇವಾನಗರ, ಬೈಯಪ್ಪನಹಳ್ಳಿ ಮುಖ್ಯರಸ್ತೆ, ಬಾಣಸವಾಡಿ ಮುಖ್ಯರಸ್ತೆಗಳಲ್ಲಿ ಭೂ ಸ್ವಾಧೀನ ಮಾಡಬೇಕು. ಅದಕ್ಕಾಗಿ 2023–24ನೇ ಸಾಲಿನಲ್ಲಿ ಸರ್ಕಾರ ಒದಗಿಸಿದ ₹263 ಕೋಟಿಯಲ್ಲದೇ 2024–25ನೇ ಸಾಲಿನಲ್ಲಿ ₹117 ಕೋಟಿ ಒದಗಿಸಲು ಅನುಮೋದನೆ ನೀಡಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>