ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಯುವತಿಯ ಬರ್ಬರ ಹತ್ಯೆ: ತುಂಡು ತುಂಡಾಗಿ ದೇಹ ಕತ್ತರಿಸಿದ ಆರೋಪಿ

Published : 21 ಸೆಪ್ಟೆಂಬರ್ 2024, 11:08 IST
Last Updated : 21 ಸೆಪ್ಟೆಂಬರ್ 2024, 11:08 IST
ಫಾಲೋ ಮಾಡಿ
Comments

ಬೆಂಗಳೂರು: ವೈಯಾಲಿಕಾವಲ್‌ನಲ್ಲಿ ಯುವತಿಯನ್ನು ತುಂಡು ತುಂಡಾಗಿ ಕತ್ತರಿಸಿ ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.

20ರಿಂದ 25 ವರ್ಷದ ಯುವತಿಯನ್ನು ಕೊಲೆ ಮಾಡಲಾಗಿದೆ. ದೇಹವನ್ನು ಫ್ರಿಡ್ಜ್‌ನಲ್ಲಿ ಇಟ್ಟು ಆರೋಪಿ ಪರಾರಿಯಾಗಿದ್ದಾನೆ.

ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ.

ವೈಯಾಲಿಕಾವಲ್‌ನ ಪೈಪ್‌ಲೈನ್‌ ರಸ್ತೆಯ ವೀರಣ್ಣ ಭವನದ ಬಳಿಯ ಮನೆಯಲ್ಲಿ ಕೃತ್ಯ ನಡೆದಿದೆ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಹಾಗೂ ವೈಯಾಲಿಕಾವಲ್‌ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT